ಗ್ರಾಮೀಣ ನೀರು ಸರಬರಾಜು ಯೋಜನೆ ವಿಫಲ

ನೀರಿನ ಮೂಲಗಳಿಲ್ಲದೆ ಪೈಪ್‌ಲೈನ್‌-ಪಂಪ್‌ಹೌಸ್‌ ನಿರ್ಮಾಣ: ಸುನೀಲ್ ಗರಂ

Team Udayavani, Jun 29, 2019, 2:40 PM IST

uk-tdy-4..

ಭಟ್ಕಳ: ಶಾಸಕ ಸುನಿಲ್ ನಾಯ್ಕ ಮಾತನಾಡಿದರು.

ಭಟ್ಕಳ: ಇನ್ನು ಮುಂದೆ ನೀರಿನ ಲಭ್ಯತೆಯಿಲ್ಲದೇ ಸಾರ್ವಜನಿಕ ನೀರಿನ ಸರಬರಾಜು ಯೋಜನೆ ಮಾಡಿದಲ್ಲಿ ಅದಕ್ಕೆ ಸಂಬಂಧಪಟ್ಟ ಅಭಿಯಂತರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು.

ಅವರು ತಾಪಂ ಸಭಾ ಭವನದಲ್ಲಿ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ಹಲವಾರು ಸಂದರ್ಭದಲ್ಲಿ ನೀರಿನ ಟ್ಯಾಂಕ್‌, ಪೈಪ್‌ಲೈನ್‌ ಎಲ್ಲವನ್ನು ಮಾಡಲಾಗಿದ್ದು ನೀರಿನ ಲಭ್ಯತೆಯೇ ಇಲ್ಲದೆ ಯೋಜನೆಯೇ ಹಳ್ಳ ಹಿಡಿದಿರುವ ಕುರಿತು ಅವರು ವಿವರಿಸಿದರು.

ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಕಾರ್ಯನಿರ್ವಾಕ ಅಭಿಯಂತರ ಫಯಾಜ್‌ ತಮ್ಮ ಇಲಾಖೆ ವರದಿಯನ್ನು ವಾಚಿಸುವಾಗ ಶಾಸಕ ಸುನೀಲ್ ನಾಯ್ಕ ಅವರು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಯೊಜನೆಯಡಿ ತಾಲೂಕಿನಾದ್ಯಂತ ಕೊಟ್ಯಂತರ ರೂ. ವೆಚ್ಚದಲ್ಲಿ ಟ್ಯಾಂಕಗಳು, ಪೈಪ್‌ಲೈನುಗಳು, ಪಂಪ್‌ ಹೌಸ್‌ಗಳನ್ನು ನಿರ್ಮಾಣ ಮಾಡಲಾಗಿದ್ದರೂ ಸಹ ಕೆಲವು ಟ್ಯಾಂಕ್‌ ಮತ್ತು ಪೈಪ್‌ಲೈನ್‌ ಮತ್ತು ಪಂಪ್‌ ಹೌಸ್‌ಗಳನ್ನು ನೀರಿನ ಮೂಲಗಳಿಲ್ಲದೆ ನಿರ್ಮಾಣ ಮಾಡಲಾಗಿದೆ. ತಾಲೂಕಿನಲ್ಲಿ ಈವರೆಗೆ ಎರಡು ಮೂರು ಗ್ರಾಪಂಗಳಿಗೆ ಈ ಯೋಜನೆಯನ್ನು ಹಸ್ತಾಂತರಿಸಿದ್ದನ್ನು ಬಿಟ್ಟರೆ ಉಳಿದ ಯೊಜನೆ ವರ್ಷ ಕಳೆದರೂ ಈವರೆಗೂ ಆಯಾ ಗ್ರಾಪಂಗಳಿಗೆ ಹಸ್ತಾಂತರವಾಗಿಲ್ಲ. ಕಳೆದ ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಏರ್ಪಟ್ಟಿತ್ತು. ಆದರೆ ಗ್ರಾಪಂ ಕುಡಿಯುವ ನೀರಿನ ಯೋಜನೆ ಉಪಯೋಗಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ಸಹಿಸಲು ಸಾಧ್ಯವಿಲ್ಲ. ಯೋಜನೆ ಆದಷ್ಟು ಬೇಗ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಇಲ್ಲವಾದಲ್ಲಿ ಇದಕ್ಕೆ ಕಾರಣರಾದ ಅಭಿಯಂತರರನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಕೆಎಸ್‌ಆರ್‌ಟಿಸಿ ಅಧಿಕಾರಿ ಸಭೆಗೆ ಬಾರದೇ ಸಿಬ್ಬಂದಿ ಕಳುಹಿಸಿದ್ದರು. ಯಾವುದೇ ಸೂಕ್ತ ಮಾಹಿತಿ ಇಲ್ಲದ್ದರಿಂದ ಅವರನ್ನು ಸಭೆಯಿಂದ ಹೊರಗೆ ಕಳುಹಿಸಲಾಯಿತು.

ಅರಣ್ಯ ಇಲಾಖೆ ಜಾಗಾದಲ್ಲಿ ಕೇಂದ್ರ ಸರಕಾರದ ಯೋಜನೆಯಡಿ ನಿಲ್ಲಿಸಿದ ವಿದ್ಯುತ್‌ ಕಂಬ ಕೆಡವಿ ಹಾಕಿದ ಕುರಿತು ವಲಯ ಅರಣ್ಯಾಧಿಕಾರಿಗಳನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರ್‌ಎಫ್‌ಒ ಶಂಕರ ಗೌಡಾ ಅರಣ್ಯ ಇಲಾಖೆ ಜಾಗದಲ್ಲಿ ಕಂಬಗಳನ್ನು ಹಾಕುವುದು ಕಾನೂನು ಬಾಹೀರವಾಗಿದೆ ಎಂದರು.

ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ್‌, ತಹಶೀಲ್ದಾರ್‌ ವಿ.ಎನ್‌. ಬಾಡ್ಕರ್‌, ತಾಲೂಕು ಪಂಚಾಯತ್‌ ಇಒ ಪ್ರಭಾಕರ ಚಿಕ್ಕನಮನೆ, ತಾಲೂಕು ಪಂಚಾಯತ್‌ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ, ಉಪಾಧ್ಯಕ್ಷೆ ರಾಧಾ ವೈದ್ಯ, ಜಿಪಂ ಸದಸ್ಯ ಅಲ್ಬರ್ಟ ಡಿಕೊಸ್ಟ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Dandeli:ಮನೆಯಿಂದ ಹೊರ ಹಾಕಲ್ಪಟ್ಟ ವೃದ್ಧ; ಆಶ್ರಯ ನೀಡಲು ಮುಂದಾದ ಚಿನ್ನಯ್ಯ ಆಶೀರ್ವಾದಂ ಗಜ್ಜ

13

Dandeli: ಕುಡಿದ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ; ಓರ್ವನಿಗೆ ಗಾಯ

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.