Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ
Team Udayavani, Sep 20, 2024, 12:53 AM IST
ಕಾರವಾರ: ನೌಕಾನೆಲೆ ವ್ಯಾಪ್ತಿಯಲ್ಲಿ ಅರಗಾ ಸಮೀಪ ಮೀನುಗಾರಿಕೆ ಮಾಡುತ್ತಿದ್ದಾರೆ ಎಂದು ಮೀನು ಹಿಡಿಯಲು ಹಾಕಿದ್ದ ಬಲೆಯನ್ನು ಅಧಿಕಾರಿಗಳು ಕತ್ತರಿಸಿದ ಘಟನೆ ಬುಧವಾರ ನಡೆದಿದೆ.
ಮುದಗಾದಿಂದ ಹೊರಟ ವೀರಗಣಪತಿ ಎಂಬ ಹೆಸರಿನ ಬೋಟ್ ಸಮುದ್ರದಲ್ಲಿ ಮೀನುಗಾರಿಕೆಗೆ ಬಲೆ ಬೀಸಿತ್ತು. ನೌಕಾನೆಲೆ ವ್ಯಾಪ್ತಿಯ ಮೂರು ನಾಟಿಕಲ್ ವ್ಯಾಪ್ತಿಯಲ್ಲಿ ಮೀನುಗಾರಿಕೆಗೆ ನಿಷೇಧ ಇದ್ದು, ಇದೇ ನೆಪದಲ್ಲಿ ದಾಮೋದರ ತಾಂಡೇಲ್ ಅವರಿಗೆ ಸೇರಿದ ಮೀನಿನ ಬಲೆಯನ್ನು ನೌಕಾದಳದ ಅಧಿಕಾರಿಗಳು ಕತ್ತರಿಸಿ ಹಾಕಿದ್ದಾರೆ.
ನೌಕಾಪಡೆಯ ಈ ವರ್ತನೆಯಿಂದಾಗಿ ಲಕ್ಷಾಂತರ ರೂ. ಬೆಲೆಯ ಬಲೆ ನಾಶವಾಗಿದೆ ಎಂದು ಮೀನುಗಾರರು ದೂರಿದ್ದಾರೆ. ಆದರೆ ನೌಕಾಪಡೆ ಅಧಿಕಾರಿಗಳು ನೌಕಾನೆಲೆಯ ನಿರ್ಬಂಧಿತ ಪ್ರದೇಶದಲ್ಲಿ ಮೀನುಗಾರಿಕೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ನೌಕಾನೆಲೆ ವ್ಯಾಪ್ತಿಯಲ್ಲಿ ಮೀನುಗಾರರು ಮತ್ತು ಕದಂಬ ನೌಕಾನೆಲೆ ಸಿಬಂದಿ ನಡುವೆ ಗಡಿರೇಖೆ ವಿವಾದ ಆಗಾಗ್ಗೆ ಕಾಣಿಸಿಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.