ಹಲಸಿನ ಮೌಲ್ಯವರ್ಧನೆಗೆ ದಿಟ್ಟಹೆಜ್ಜೆ; ರೈತರು ಖುಷ್‌


Team Udayavani, May 24, 2022, 5:24 PM IST

dfbsbdfbd

ಶಿರಸಿ: ಜಿಲ್ಲೆಯಲ್ಲಿ ನೀರಾ ಸಂಗ್ರಹಣೆಗೆ ಮುಂದಡಿಯಿಟ್ಟಿರುವಏಕೈಕ ಸಂಸ್ಥೆಯಾದ ಶಿರಸಿಯ ನೆಲಸಿರಿ ರೈತ ಉತ್ಪಾದಕ ಕಂಪನಿಹಲಸು ಮತ್ತು ಬಾಳೆ ಬೆಳೆಯ ಮೌಲ್ಯವರ್ಧನೆಯಲ್ಲೂ ಹೊಸಛಾಪು ಮೂಡಿಸುತ್ತಿದೆ.

ನಬಾರ್ಡ್‌ ನ ವಿಶೇಷ ಯೋಜನೆಯ ಆರ್ಥಿಕ ಸಹಕಾರದಲ್ಲಿಈ ಎರಡು ಉಪಬೆಳೆಗಳ ಮೌಲ್ಯವರ್ಧನೆಗಾಗಿ ಯೋಜನೆರೂಪಿಸಿದ್ದು ಇನ್ನು ಕೆಲ ದಿನಗಳಲ್ಲಿ ಸುಸಜ್ಜಿತ ಸಂಸ್ಕರಣಾಘಟಕವನ್ನು ಸ್ಥಾಪಿಸಲಿದೆ. ಈ ಘಟಕದಲ್ಲಿ ಸೋಲಾರ್‌ ಹಾಗೂವಿದ್ಯುತ್‌ ಚಾಲಿತ ಡೈÅಯರ್‌ಗಳು, ಚಿಪ್ಸ್‌ ಕಟಿಂಗ್‌ ಯಂತ್ರ,ಹಿಟ್ಟು ಮಾಡುವ ಯಂತ್ರ ಇತ್ಯಾದಿ ಯಂತ್ರೋಪಕರಣಗಳುಕಾರ್ಯನಿರ್ವಹಿಸಲಿವೆ.

ಇದಕ್ಕೆ ಪೂರಕವಾಗಿ ಈಗಾಗಲೇರೈತರಿಂದ ಬಿಡಿಸಿದ ಹಲಸಿನ ಸೊಳೆಗಳನ್ನು ಖರೀದಿಸುತ್ತಿದ್ದುವ್ಯರ್ಥವಾಗುತ್ತಿದ್ದ ಹಲಸಿನಿಂದಲೂ ಆದಾಯ ಗಳಿಸುವಸಾಧ್ಯತೆಗಳನ್ನು ಹೆಚ್ಚಿಸಿದೆ.ಸೂಕ್ತವಾಗಿ ಬೆಳೆದಿರುವ ಸ್ವಲ್ಪವೂ ಹಣ್ಣಾಗದ ಯಾವುದೇಜಾತಿಯ ಹಲಸಿನ ಸೊಳೆಗಳನ್ನು ಶುದ್ಧವಾಗಿ ಬೇರ್ಪಡಿಸಿಕಾಯಿ ಕೊಯ್ದ ದಿನವೇ ಮಧ್ಯಾಹ್ನ 1.30 ರ ಒಳಗೆ ತಂದಲ್ಲಿಕೆಜಿಗೆ 100 ರೂ. ನೀಡಿ ಖರೀದಿಸುತ್ತಿದೆ.

ಹೀಗೆ ಖರೀದಿಸಿದಸೊಳೆಯನ್ನು ಚಿಪ್ಸ್‌, ಹಪ್ಪಳ ಇತ್ಯಾದಿ ಮೌಲ್ಯವ ರ್ಧಿತಉತ್ಪನ್ನಗಳ ತಯಾರಿಕೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಮುಂದಿನದಿನಗಳಲ್ಲಿ ಉತ್ತಮ ಜಾತಿಯ ಬಕ್ಕೆ ಹಣ್ಣು , ಹಲಸಿನಬೀಜವನ್ನೂ ಖರೀದಿಸಲು ಕಂಪನಿ ನಿರ್ಧರಿಸಿದೆ. ಕಳೆದಎರಡು ದಿನಗಳಿಂದ ಕ್ವಿಂಟಾಲ್‌ನಷ್ಟು ಹಲಸಿನ ಸೊಳೆಯನ್ನುಕದಂಬ ಖರೀದಿಸಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.