![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 6, 2021, 7:10 PM IST
ಶಿರಸಿ: ಬಹುವಾರ್ಷಿಕ ಬೆಳೆಗಳಾದ ತೆಂಗು, ಅಡಿಕೆ, ಮಾವು, ಗೇರುಗಳಿಗೆ ಪ್ರತಿ ವರ್ಷ ಬೆಳೆ ನೊಂದಣಿ ಅನಗತ್ಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಅವರು ಶಿರಸಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಅಲ್ಪಾವಧಿ ಬೆಳೆಗಳ ನೊಂದಣಿ ಅಗತ್ಯ. ಅದರ ಹೊರತು ಬಹುವಾರ್ಷಿಕ ಬೆಳೆಗಳನ್ನು ಐದು ವರ್ಷಗಳಿಗೆ ನೊಂದಣಿ ಮಾಡಿದರೆ ಸಾಕು ಎಂದ ಅವರು, ತಂತ್ರಾಂಶ ವಿಭಾಗದವರಲ್ಲೂ ತಿಳಿಸಲಾಗಿದ್ದು, ವಾರದಲ್ಲಿ ಆದೇಶ ಆಗಲಿದೆ ಎಂದರು.
ವನ್ಯಜೀವಿಗಳಿಂದ ಕೃಷಿ ಬೆಳೆಗಳಿಗೆ ಹಾನಿ ಆಗುತ್ತಿದೆ. ಕಾಡು ಪ್ರಾಣಿಗಳ ಹಾವಳಿಗೆ ಪರಿಹಾರ ಹಾಗೂ ಅವು ಬಾರದಂತೆ ಕ್ರಮ ಕೈಗೊಳ್ಳಲು ನೋಡುತ್ತೇನೆ ಎಂದು ಸೂಚಿಸಿದರು.
ಇದನ್ನೂ ಓದಿ:ಜೆಡಿಸ್ ಹಿರಿಯ ಮುಖಂಡ ತಮ್ಮಣ್ಣೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ
ಸಿದ್ದರಾಮಯ್ಯ ಅವರು ನಮ್ಮನ್ನು ಹೊಗಳಲು ಆಗದು. ವಿರೋಧ ಪಕ್ಷದ ಕೆಲಸವೇ ಅದು. ಕೋವಿಡ್ ಸಮಯದಲ್ಲೂ ಬಿಜೆಪಿಯನ್ನು ಜನರು ಕೈ ಹಿಡಿದಿದ್ದಾರೆ. ಕೃಷಿ ಇಲಾಖೆಯಲ್ಲಿ ಬಾಕಿ ಉಳಿದ ಕೆಲಸ ಮಾಡುತ್ತೇವೆ. ಯಂತ್ರೋಪಕರಣಗಳ ಸಹಾಯಧನ ಕಡಿಮೆ ಮಾಡುವುದಿಲ್ಲ. ತುಂತುರು ನೀರಾವರಿಗೂ ಶೇ.90 ಸಹಾಯಧನ ಬರಲಿದೆ ಎಂದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.