Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ


Team Udayavani, Oct 16, 2024, 12:23 PM IST

3-sirsi

ಶಿರಸಿ: ಘಟ್ಟದ ಮೇಲಿನ ಮೆಡಿಕಲ್ ಕಾಲೇಜು ಆರಂಭಿಸಲು ಪ್ರತ್ಯೇಕ ಜಿಲ್ಲೆ ಅನಿವಾರ್ಯವಾಗಿದೆ. ಈ ಕಾರಣದಿಂದ ಹೋರಾಟ ಆರಂಭಿಸುವುದಾಗಿ  ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದರು.

ಅ.16ರ ಬುಧವಾರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ 30 ವರ್ಷದಿಂದ ಶಿರಸಿ ಜಿಲ್ಲೆ ಬೇಡಿಕೆ ಇದೆ. ಡಾ. ವಿ.ಎಸ್.ಸೋಂದೆ ಅವರ ಪತ್ರಗಳ‌ ಮೂಲಕ ಆರಂಭಿಸಿದ ಚಳುವಳಿ ನ್ಯಾಯವಾದಿ ಎನ್.ಎಸ್.ಹೆಗಡೆ ಮಾಳೆನಳ್ಳಿ ಅವರ ನಂತರ 10-15 ವರ್ಷಗಳಿಂದ ಉಪೇಂದ್ರ ಪೈ ಹಾಗೂ ಅವರ ಸಂಗಡಿಗರು ಹೋರಾಟ ಮಾಡಿದರು. ಈಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯಾಗುತ್ತಿದೆ. ಇದಕ್ಕಿಂತ ಅಧಿಕವಾಗಿ ಶಿರಸಿಗೆ ಮೆಡಿಕಲ್ ಕಾಲೇಜು ಆಗಲು ಜಿಲ್ಲೆಗೊಂದು ಮೆಡಿಕಲ್ ಕಾಲೇಜು ನಿಯಮದಿಂದ ಸರಳವಾಗಿ ಬರಲಿದೆ. ಕಳೆದ 2 ವರ್ಷಗಳಿಂದ ನಡೆಸುತ್ತಿದ್ದ ಮೆಡಿಕಲ್ ‌ಕಾಲೇಜು ಹಾಗೂ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸುಲಭವಾಗಿ ಬರಲಿದೆ ಎಂದರು.

ಕಳೆದ ಚುನಾವಣೆ ಬಳಿಕ ಮಳೆ ಹೆಚ್ಚಾಗಿದ್ದು, ಗುಡ್ಡ‌ಕುಸಿತವಾಯಿತು. ಆಗ ಮಾತನಾಡುವುದು ಸರಿಯಲ್ಲ ಎಂದು ಹೇಳಿಲ್ಲ. ಆದರೆ, ಸರಕಾರದ ಉನ್ನತ ಅಧಿಕಾರಿಗಳು ಪ್ರತ್ಯೇಕ ಜಿಲ್ಲೆ‌ ಮಾಡಿದರೆ ಮೆಡಿಕಲ್ ಆಸ್ಪತ್ರೆ ತನ್ನಿಂದ ತಾನೇ ಬರುತ್ತದೆ ಎಂದಿದ್ದಾರೆ ಎಂದು ಹೇಳಿದರು.

ಮುಂದುವರೆದು ಮಾತನಾಡಿ, ಈಗ  ಶಿರಸಿಗೆ ಪ್ರತ್ಯೇಕ ಜಿಲ್ಲೆಯ ಅವಕಾಶ ಇದೆ. ಬೆಳಗಾವಿ ಜಿಲ್ಲೆ ಕೂಡ ಚಿಕ್ಕೋಡಿ ಆಗುತ್ತಿದೆ. ಶಿರಸಿ‌ ಜಿಲ್ಲೆ ಆಗಲಿ, ಮೆಡಿಕಲ್ ಕಾಲೇಜು ಬರಲಿ ಎಂಬುದಷ್ಟೇ ನಮ್ಮ ಉದ್ದೇಶ. ಇಲ್ಲಿ ರಾಜಕೀಯ ಇಲ್ಲ. ಘಟ್ಟದ ಮೇಲಿ‌ನ ಜನರ, ಜನ ಪ್ರತಿನಿಧಿ ಭೇಟಿ ಮಾಡುತ್ತಿದ್ದೇವೆ. ಈಗಾಗಲೇ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭೀಮಣ್ಣ‌ ನಾಯ್ಕ ಅವರನ್ನು ಭೇಟಿ ಮಾಡಿದ್ದೇವೆ. ಜನಾಭಿಪ್ರಾಯ‌ ಬಂದ ಬಳಿಕ ನೋಡಬಹುದು ಎಂದಿದ್ದಾರೆ ಎಂದರು.

ಈ ವೇಳೆ ಎಂ.ಎಂ.ಭಟ್ಟ ಕಾರೆಕೊಪ್ಪ, ವಿ.ಎಂ.ಭಟ್ಟ, ಗಣಪತಿ ನಾಯ್ಕ, ಸಿ.ಎಸ್.ಗೌಡ ಸಿದ್ದಾಪುರ, ಶಿವಾನಂದ ದೇಶಳ್ಳಿ, ದೀಪಕ್ ಕಾನಡೆ, ಸಂತೋಷ ನಾಯ್ಕ, ಶೋಭಾ ನಾಯ್ಕ, ಚಿದಾನಂದ ಹರಿಜನ, ಇತರರು ಇದ್ದರು.

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bhatkala

ಅವಹೇಳನಕಾರಿ ಹೇಳಿಕೆ – ಉ.ಪ್ರ. ಸ್ವಾಮೀಜಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ‌ ಭಟ್ಕಳ ಬಂದ್

1-bhat-bg

Bhatkal; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Kageri

Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ಪಡೆದು ಕಾಂಗ್ರೆಸ್‌ ಸರಕಾರದಿಂದ ಅಪರಾಧ: ಕಾಗೇರಿ

6-bhatkal

Bhatkala: ತೆರೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ

Bhatakal

Bhatkal: ತಿರುಪತಿಗೆ ನೇರ ರೈಲು ಸಂಪರ್ಕದಿಂದ ಜನರಿಗೆ ಅನುಕೂಲ: ಎಸ್.ಎಸ್. ಕಾಮತ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.