![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 18, 2023, 2:36 PM IST
ಶಿರಸಿ: ಬೆಂಗಳೂರಿನ ಸಪ್ತಕ ಸಂಸ್ಥೆಯು ಶಿರಸಿಯ ಟಿ ಆರ್ ಸಿ ಸಭಾಭವನದಲ್ಲಿ ನ.19ರ ರವಿವಾರ ಸಂಜೆ 5 ಗಂಟೆಗೆ ನೃತ್ಯ – ಸಂಗೀತ ಕಾರ್ಯಕ್ರಮ ಏರ್ಪಡಿಸಿದೆ.
ಅಂತರರಾಷ್ಟ್ರೀಯ ಖ್ಯಾತಿಯ ನೃತ್ಯ ಕಲಾವಿದೆ ಮುಕ್ತಿಶ್ರೀ ಹೈದರಾಬಾದ್ ಅವರಿಂದ ಕಥಕ್ ನೃತ್ಯ ಪ್ರದರ್ಶನ ನಡೆಯಲಿದೆ.
ಇವರ ನೃತ್ಯಕ್ಕೆ ನುರಿತ ಯುವ ಕಲಾವಿದರ ಹಿಮ್ಮೇಳ ಜೊತೆಗೂಡಿ ದೃಶ್ಯ ಶ್ರಾವ್ಯದ ಸವಿಯೂಟ ನೀಡಲಿದೆ. ಮಜಗಾಂವ್ಕರ್ ಕುಲಕರ್ಣಿ ತಬಲಾದಲ್ಲಿ, ಶ್ರೀ ಕೃಷ್ಣ ಸಾಳುಂಕೆ – ಪಖಾವಾಜ್ ನಾಗೇಶ ಅಡಗಾಂವ್ಕರ್ ಗಾಯನದಲ್ಲಿ ಅಭಿಷೇಕ್ ಶಿಂಕರ್ ಅವರ ಹಾರ್ಮೋನಿಯಂದಲ್ಲಿ ಆಯುಷಿ ದೀಕ್ಷಿತ್ ಪದಹಂತದಲ್ಲಿ ಸಹಕಾರ ನೀಡಲಿದ್ದಾರೆ.
ನಂತರ ವಿಶ್ವ ವಿಖ್ಯಾತ, ಬಹುಶ್ರುತ ಸಂಗೀತ ವಿದುಷಿ ಹಾಗೂ ಖ್ಯಾತ ಗಾಯಕಿ ಅಶ್ವಿನಿ ಭಿಡೆ ದೇಶಪಾಂಡೆ, ಮುಂಬಯಿ ಇವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ.
ಇವರಿಗೆ ಪಂ. ರವೀಂದ್ರ ಯಾವಗಲ್ ಅವರು ತಬಲಾ ವಾದಕರಾಗಿ ಹಾಗೂ ಪಂ. ವ್ಯಾಸಮೂರ್ತಿ ಕಟ್ಟಿ ಅವರು ಹಾರ್ಮೋನಿಯಂ ವಾದಕರಾಗಿ ಕಾರ್ಯಕ್ರಮಕ್ಕೆ ಕಳೆ ಕಟ್ಟಲಿದ್ದಾರೆ.
ಕಾರ್ಯಕ್ರಮಕ್ಕೆ ಯಾವುದೇ ಪ್ರವೇಶ ಶುಲ್ಕ, ದೇಣಿಗೆ ಸಂಗ್ರಹ ಇರುವುದಿಲ್ಲ ಎಂದು ಸಂಸ್ಥೆಯ ಜಿ ಎಸ್ ಹೆಗಡೆ ಸಪ್ತಕ, ಬೆಂಗಳೂರು 7019434992, 9535511888 ಇವರು ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.