![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 24, 2023, 4:56 PM IST
ಶಿರಸಿ: ತಾಲೂಕಿನ ಬಿದ್ರಳ್ಳಿಯ ತಿಲಕ ನಾಯ್ಕ ಎನ್ನುವವರ ಮನೆಯ ಸಮೀಪ ಬೇಲಿಗೆ ಕಟ್ಟಲಾಗಿದ್ದ ಬಲೆಯಲ್ಲಿ ಸಿಲುಕಿದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಕಾಡಿಗೆ ತೆರಳಲು ಅವಕಾಶ ಒದಗಿಸಿದ ಘಟನೆ ನಡೆದಿದೆ.
ಸುಮಾರು 10 ಅಡಿ ಉದ್ದದ ಹೆಬ್ಬಾವು ಬೇಲಿಯ ಬಲೆಯ ಕಿಂಡಿಯಲ್ಲಿ ಸಿಲುಕಿ ಮುಂದೆ ತೆರಳಲಾದರೆ ಒದ್ದಾಡುತ್ತಿದ್ದುದನ್ನು ಗಮನಿಸಿದ ತಿಲಕ, ಉಂಚಳ್ಳಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಫಾರೆಸ್ಟ್ ಗಾರ್ಡ್ ಮಂಜುನಾಥ ಹಾಗೂ ವಾಚರ್ ಕೋಟೆಗುಡ್ಡೆ ಮಂಜಣ್ಣ ಸ್ಥಳಕ್ಕೆ ಆಗಮಿಸಿ, ಬಲೆಯನ್ನು ತುಂಡರಿಸಿ, ಹೆಬ್ಬಾವು ಸುರಕ್ಷಿತವಾಗಿ ಚಲಿಸಲು, ಅರಣ್ಯಕ್ಕೆ ತೆರಳಲು ಅನುವು ಮಾಡಿಕೊಟ್ಟರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.