Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್


Team Udayavani, May 13, 2024, 12:47 PM IST

Sirsi: ಸಣ್ಣಕೇರಿಯ ದೊಡ್ಡ‌ಕೆರೆಗೆ‌ ಕಾಯಕಲ್ಪ… ಕೆರೆ ಅಭಿವೃದ್ಧಿಗೆ ಚಾಲನೆ

ಶಿರಸಿ: ನೀರು ಬಾಟಲಿ ಹೋಗದ ತನಕ ಕೆರೆಗಳ ಅಭಿವೃದ್ಧಿ ಆಗದು. ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲದ‌ ಸಂರಕ್ಷಣೆ ಸಾಧ್ಯವಾಗಲಿದೆ ಎಂದು ಜೀವ ಜಲ‌ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಹೇಳಿದರು.

ಸೋಮವಾರ ತಾಲೂಕಿನ ಇಸಳೂರು ಗ್ರಾಮ‌ ಪಂಚಾಯತ ವ್ಯಾಪ್ತಿಯ ಸಣ್ಣಕೇರೆಯ ಸರ್ವೆ ನಂಬರ್ ೪೪ರ ಮೂರು ಎಕರೆ ಕೆರೆ ಅಭಿವೃದ್ಧಿಗೆ ಚಾಲನೆ‌ ನೀಡಿ ಮಾತನಾಡಿದರು.

ನೀರಿನ ಬಗ್ಗೆ ಕಾಳಜಿ ಇದ್ದ ಹಿಂದಿನ ಎಸಿ ರಾಜು‌ ಮೊಗವೀರ ೨೦೧೭ರಲ್ಲಿ ಶಿರಸಿಯಲ್ಲಿ ನೀರು ಕೊರತೆ ಇದ್ದಾಗ ಜೀವ ಜಲ ಕಾರ್ಯಪಡೆಗೆ ಚಾಲನೆ‌ ನೀಡಲಾಯಿತು. ಕಾರ್ಯಪಡೆ ಆರಂಭವಾದ ೨೪ ಗಂಟೆಯೊಳಗೆ ಆನೆಹೊಂಡ ಕೆರೆ ಅಭಿವೃದ್ದಿ ಕೂಡ ಸಿಕ್ಕಿತು. ಈವರೆಗೆ ೨೩ ಕೆರೆಗಳ ಅಭಿವೃದ್ದಿ‌ಗೆ ಚಾಲನೆದ ವರ್ಷ ಚೊಕ್ಕ‌ಮಾಡಿದ ಕೆರೆ ಇದಾಗಿತ್ತು. ಈಗ ಪೂರ್ಣ ಬತ್ತಿ ಹೋಗಿದೆ. ಈಗ ಅಭಿವೃದ್ದಿಗೆ ಚಾಲನೆ‌ ನೀಡಲಾಗಿದೆ. ರಾಜರ ಕಾರ್ಯದಲ್ಲಿ ಜನ, ಜಾನುವರಿಗೆ, ಪ್ರಾಣಿ, ಪಕ್ಷಿಗಾಗಿ ಕೆರೆ ಅಭಿವೃದ್ದಿ ಮಾಡುತ್ತಿದ್ದರು. ಆದರೆ ಇಂದು ಕೆರೆ ಮುಚ್ಚಿ ಮನೆ ಕಟ್ಟುತ್ತಿದ್ದಾರೆ. ನೀರೇ ಇಲ್ಲದಾಗ ಏನು ಮಾಡಬೇಕು ಎಂಬ ಅರಿವಿಲ್ಲ ಅವರಿಗೆ. ಹುಟ್ಟಿದ ತಕ್ಷಣ‌ ಮತ್ತು ಸತ್ತ ನಂತರವೂ ನೀರು ಬೇಕು. ಆದರೆ, ಇಂದು‌ ನದಿ, ಕೆರೆ ನೀರು ಬಿಟ್ಟು ಬಾಟಲಿ ನೀರು ಕುಡಿಯುತ್ತಿದ್ದೇವೆ ಎಂದರು.

ಸಾಮಾಜಿಕ ‌ಪ್ರಮುಖ ವೈಶಾಲಿ ವಿ.ಪಿ.ಹೆಗಡೆ, ಸಣ್ಣಕೇರಿಯ ದೊಡ್ಡ ಕೆರೆ ಅಭಿವೃದ್ದಿಗೆ ಚಾಲನೆ‌ ಸಿಕ್ಕಿದೆ. ಕೆರೆಯ ನೀರನ್ನು ಕೆರೆಗೆ ಚೆಲ್ಲುವವರು ಎಂದರು.

ಉಳಿದಡೆ ಕೆರೆ ಬತ್ತಿದರೂ ಶಿರಸಿಯಲ್ಲಿ ಒಂದೇ ಒಂದು ಕೆರೆ ಬತ್ತಿಲ್ಲ. ಏಳು ವರ್ಷದ ಹಿಂದೆ ಕಾರ್ಯ ಆರಂಭವಾಗಿತ್ತು. ಹೆಬ್ಬಾರ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಅವರೇ ಕಾರ್ಯಪಡೆಯ‌ ಮೇನ್ ಫಿಲ್ಲರ್‌ ಎಂದರು.

ಇಸಳೂರು ಪಂಚಾಯತ್ ಸದಸ್ಯ‌ ಪ್ರಸನ್ನ ಹೆಗಡೆ, ಹನಿ‌ ಹನಿ‌ ನೀರಿನ ಮಹತ್ವ ತಿಳಿದು ಕಾರ್ಯಪಡೆ, ಹೆಬ್ಬಾರರು ಕೆಲಸ ಮಾಡುತ್ತಿದ್ದಾರೆ ಎಂದರು.

ಪ್ರಮುಖರಾದ ನವೀನ ಶೆಟ್ಟಿ, ನಾರಾಯಣ ಶೆಟ್ಟಿ, ಅನಿಲ‌ ನಾಯಕ, ಶಿವಾನಂದ ಭಟ್ಟ ಇದ್ದರು. ಎಂ.ಎಂ.ಭಟ್ಟ ನಿರ್ವಹಿಸಿದರು.

ಹೆಬ್ಬಾರರು ಭಗೀರಥನಾಗಿ ಜಲದಾತರಾಗುತ್ತಿದ್ದಾರೆ. ಸಣ್ಣಕೆರೆಗೆ ಭಗೀರಥರಾದರು.
– ಎಂ.ಎಂ.ಭಟ್ಟ ಕಾರೇಕೊಪ್ಪ, ಚಿಂತಕ

ನನಗೆ ಪಕ್ಷವಿಲ್ಲ.‌ ಒಳ್ಳೆ ಕೆಲಸ ಮಾಡುವವರ ಪರ. ನಾನು ರಾಜಕೀಯದವನಲ್ಲ. ಕೆಲವಡೆ ಕೆರೆ ಅಭಿವೃದ್ದಿ ಮಾಡುವಲ್ಲಿಯೂ ಕೂಡ ರಾಜಕೀಯ ಇರುತ್ತವೆ. ಆದರೆ‌ ನಮ್ಮ ಕಾರ್ಯವನ್ನು ಕರ್ತವ್ಯ ಎಂದು‌ ಮಾಡುತ್ತೇವೆ.
– ಶ್ರೀನಿವಾಸ ಹೆಬ್ಬಾರ್, ಅಧ್ಯಕ್ಷರು, ಜೀವ ಜಲ ಕಾರ್ಯಪಡೆ

ಟಾಪ್ ನ್ಯೂಸ್

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.