ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ


Team Udayavani, Apr 3, 2021, 9:11 PM IST

ಕಜಹಗ್ದಸಞ಻

ದಾಂಡೇಲಿ: ಸಮೀಪದ ಅವೇಡಾ ಗ್ರಾಪಂ ವ್ಯಾಪ್ತಿಯ ಕೊಂಡಪಾ ಗ್ರಾಮಸ್ಥರಿಗೆ ಕಳೆದೆರಡು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಸ್ಥಳೀಯರು ಬಸವಳಿದಿದ್ದಾರೆ. ಸ್ಥಳೀಯ ಪಂಚಾಯ್ತನವರಿಗೆ ನಾಲ್ಕು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಸ್ಪಂದನೆ ದೊರೆಯದ್ದರಿಂದ ನೀರಿನ ಸಮಸ್ಯೆ ಕಳೆದೆರಡು ವರ್ಷಗಳಿಂದ ಹಾಗೆನೇ ಮುಂದುವರಿದಿದೆ.

ಇಲ್ಲಿ 11 ಮನೆಗಳಿದ್ದು, ಪ್ರತಿಮನೆಗಳಿಗೂ ಗ್ರಾಪಂನಿಂದ ನೀರಿನ ನಳದ ಸಂಪರ್ಕ ನೀಡಲಾಗಿತ್ತು. ಆದರೆ ಕಳೆದೆರಡು ವರ್ಷಗಳ ಹಿಂದೆ ಇಲ್ಲಿ ರಸ್ತೆ ಮತ್ತು ಗಟಾರ ನಿರ್ಮಾಣದ ಸಂದರ್ಭದಲ್ಲಿ ಕಾಮಗಾರಿ ನಡೆಯುವಾಗ ಕುಡಿಯುವ ನೀರಿನ ಪೈಪ್‌ ಒಡೆದು ಹೋಗಿದ್ದರಿಂದ ಸಮಸ್ಯೆ ತಲೆದೋರಿದೆ. ಇಲ್ಲಿರುವ 11 ಕುಟುಂಬಗಳಲ್ಲಿ ಸಧ್ಯಕ್ಕೆ ಲಕ್ಷ್ಮಣ ಸಾವಂತ ಅವರ ಮನೆಗೆ ಬರುವ ನೀರನ್ನೆ ಎಲ್ಲರೂ ಆಶ್ರಯಿಸಬೇಕಾದ ಸ್ಥಿತಿಯಿದೆ.

ಅಂದ ಹಾಗೆ ಇಲ್ಲಿ ಒಡೆದು ಹೋದ ಪೈಪನ್ನು ದುರಸ್ತಿಗೊಳಿಸಲು ನಿರಾಸಕ್ತಿ ಯಾಕೆ ಎಂಬ ಪ್ರಶ್ನೆಯೂ ಸ್ಥಳೀಯರನ್ನು ಕಾಡತೊಡಗಿದೆ. ಗ್ರಾಮದ ಸಮಸ್ಯೆಗಳಿಗೆ ಅದರಲ್ಲೂ ಮುಖ್ಯವಾಗಿ ಮೂಲಭೂತ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕಾದ ಅವೇಡಾ ಗ್ರಾಪಂ ದಿವ್ಯ ನಿರ್ಲಕ್ಷé ಎದ್ದು ಕಾಣುತ್ತಿದೆ.

ಇನ್ನಾದರೂ ನಿದ್ದೆಯಿಂದ ಎದ್ದು, ಇಲ್ಲಿಯ ನೀರಿನ ಸಮಸ್ಯೆಯಿಂದ ಬಸವಳಿದು ಸುಸ್ತು ಹೊಡೆದ ಕೊಂಡಪಾ ಜನತೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿದೆ. ಸ್ಥಳೀಯರಾದ ಲಕ್ಷ್ಮಣ ಸಾವಂತ, ಸುಶೀಲಾ ಸಾವಂತ, ಗಂಗಪ್ಪಾ ವಡ್ಡರ, ಲಕ್ಷ್ಮೀಬಾಯಿ ವಡ್ಡರ, ಸುರೇಖಾ ಮೋರೆ, ಶಂಕರ ಸಿಂಧೆ, ರಾಮು ಸಿಂಧೆ, ಹನುಮಂತ ಅಪ್ಪಗೋಳ, ಬಾಳು ಕರಡಿ ಮತ್ತು ರಾಮಕ್ಕಾ ಜುಜ್ಜುವಾಡಕರ ನೀರಿನ ಸಮಸ್ಯೆ ಶೀಘ್ರ ಬಗೆಹರಿಸುವಂತೆ ಆಗ್ರಹಿಸಿದ್ದಾರೆ

ಟಾಪ್ ನ್ಯೂಸ್

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.