ಜೂನ್ 4 ರಂದು ಶಿರಸಿಯಲ್ಲಿ ಅರಣ್ಯವಾಸಿಗಳ ರಾಜ್ಯ ಮಟ್ಟದ ಚಿಂತನ ಕೂಟ

ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಅವರ ನೇತೃತ್ವ

Team Udayavani, Jun 3, 2022, 2:32 PM IST

1-sdfdf

ಹಿರಿಯ ಕಾನೂನು ತಜ್ಞ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್

ಶಿರಸಿ: ಅನಧಿಕೃತ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವಿಕೆಯ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ನಿರ್ಣಾಯಕ ತೀರ್ಮಾನ ವಿಚಾರಣೆ ಜುಲೈನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನ್ 4 ರಂದು ಶಿರಸಿಯಲ್ಲಿ ಜರಗುವ ಅರಣ್ಯ ಭೂಮಿ ಹಕ್ಕು ಸುಪ್ರೀಂ ಕೋರ್ಟ್ ವಿಚಾರಣೆ ರಾಜ್ಯ ಮಟ್ಟದ ಚಿಂತನ ಕೂಟದಲ್ಲಿ ಕಾನೂನು ಹೋರಾಟದ ನಿರ್ಣಾಯಕ ತೀರ್ಮಾನದ ನಿರೀಕ್ಷೆಯಲ್ಲಿ ಅರಣ್ಯವಾಸಿಗಳು ಇದ್ದಾರೆ.ದೇಶದ ಏಂಟು ಪರಿಸರವಾದಿ ಸಂಘಟನೆಗಳು ಸುಪ್ರೀಂ ಕೋರ್ಟನಲ್ಲಿ ಅನರ್ಹ ಅರಣ್ಯವಾಸಿಗಳನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಿ, ಅತಿಕ್ರಮಣ ಪ್ರದೇಶವನ್ನ ಅರಣ್ಯೀಕೃತ ಮಾಡಬೇಕೆಂದು ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಜುಲೈನಲ್ಲಿ ಅಂತಿಮ ತೀರ್ಮಾನ ಹೊರಹೊಮ್ಮಲಿದೆ.

ಈ ಹಿಂದೆ ಹರಿಯಾಣ ರಾಜ್ಯದ ಹತ್ತು ಸಾವಿರ ಅರಣ್ಯವಾಸಿಗಳನ್ನು ಅನಧೀಕೃತ ಒತ್ತುದಾರರೆಂದು ಪರಿಗಣಿಸಿ ಆರು ವಾರದಲ್ಲಿ ಸಂಪೂರ್ಣ ಒಕ್ಕಲೆಬ್ಬಿಸಿದ್ದು, ಅರಣ್ಯ ಭೂಮಿ ಹಕ್ಕು ನಿರೀಕ್ಷೆಯಲ್ಲಿರುವ ಅರಣ್ಯವಾಸಿಗಳು ಸುಪ್ರೀಂ ಕೋರ್ಟಿನ ಮುಂದಿನ ತೀರ್ಮಾನದ ಭೀತಿ ಮತ್ತು ಆತಂಕದಲ್ಲಿ ಇದ್ದಾರೆ. ಸುಪ್ರೀಂ ಕೋರ್ಟನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಅರಣ್ಯವಾಸಿಗಳ ವಿರೋಧಿ ನೀತಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಪರ ನಿರಂತರ 31 ವರ್ಷ ಹೋರಾಟ ಮಾಡಿರುವ ಹೋರಾಟಗಾರರ ವೇದಿಕೆಯು ಹಿರಿಯ ಕಾನೂನು ತಜ್ಞ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಅವರ ನೇತೃತ್ವದಲ್ಲಿ ಚಿಂತನ ಕೂಟ ಏರ್ಪಡಿಸಿರುವುದು ವಿಶೇಷವಾಗಿದೆ.

ಕೇಂದ್ರ ಸರಕಾರ ಅರ್ಜಿಗಳನ್ನ ಪುನರ್ಪರಿಶೀಲಿಸಲಾಗುವುದೆಂಬ ಸುಫ್ರೀಂ ಕೋರ್ಟಿಗೆ ಪ್ರಮಾಣ ಪತ್ರದಲ್ಲಿ ವಾಗ್ದಾನ ನೀಡಿದ್ದು ಇರುತ್ತದೆ. ಅದರಂತೆ, ರಾಜ್ಯ ಸರಕಾರ ಜುಲೈ8,2019 ರಂದು ಸುಫ್ರೀಂ ಕೋರ್ಟ್ ನಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅರ್ಜಿಗಳನ್ನ 18 ತಿಂಗಳುಗಳಲ್ಲಿ ವಿಲೇಮಾಡುವುದಾಗಿ ಪ್ರಮಾಣಿಕರಿಸಿತ್ತು. ಆದರೆ, ಈ ಕಾಲಮಾನದಂಡ ಕಳೆದ ವರ್ಷ ಜನವರಿಯಲ್ಲಿ ಅಂತ್ಯವಾಗಿದ್ದರೂ ಇಂದಿನವರೆಗೂ ಅರ್ಜಿಗಳ ವಿಲೇವಾರಿ ಶೇ 5 ರಷ್ಟು ಮಾತ್ರವಾಗಿದೆ. ರಾಜ್ಯ ಸರಕಾರ ಸುಫ್ರೀಂ ಕೋರ್ಟಿನಿಂದ ನ್ಯಾಯಾಂಗ ನಿಂದನೆಗೆ ಒಳಪಡುವ ಪ್ರಸಂಗ ಬಂದೊದಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

ರಾಜ್ಯ ಸರಕಾರ ಸುಫ್ರೀಂ ಕೋರ್ಟನಲ್ಲಿ ಬುಡಕಟ್ಟು ಜನಾಂಗ 68,432 ಅರ್ಜಿಗಳನ್ನು ಸಲ್ಲಿಸಿದ್ದರೇ, 2,27,014 ಅರ್ಜಿಗಳನ್ನ ಪಾರಂಪರಿಕ ಅರಣ್ಯವಾಸಿಗಳು ಅರ್ಜಿ ಸಲ್ಲಿಸಿದ್ದು ಇರುತ್ತದೆ. ಅಲ್ಲದೇ, ಬುಡಕಟ್ಟು ಜನಾಂಗಗಳ 35,521 ಹಾಗೂ 1,41,019 ಪಾರಂಪರಿಕ ಅರ್ಜಿಗಳು ತಿರಸ್ಕರಿಸಲಾಗಿದ್ದು ಇರುತ್ತದೆ. ತಿರಸ್ಕೃತ ಅರ್ಜಿದಾರರನ್ನ ನ್ಯಾಯಾಲಯದ ಮುಂದಿನ ವಿಚಾರಣೆ ಒಳಗೆ ಒಕ್ಕಲೆಬ್ಬಿಸುವ ಬಗ್ಗೆ ಗಂಭೀರವಾಗಿ ಕ್ರಮ ಜರುಗಿಸಲಾಗುವುದೆಂದು ರಾಜ್ಯ ಸರಕಾರ ಇಗಾಗಲೇ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಪ್ರಸ್ತಾಪವಾಗಿರುವುದು ವಿಷಾದಕರ ಎಂದು ರವೀಂದ್ರ ನಾಯ್ಕ ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.