ಫ್ರಾನ್ಸ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಕ್ರೀಡಾ ಸ್ಫರ್ಧೆಗೆ ಶಿರಸಿಯ ಪ್ರೇರಣಾ ಶೇಟ್ ಆಯ್ಕೆ


Team Udayavani, Mar 24, 2022, 2:28 PM IST

ಫ್ರಾನ್ಸ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಕ್ರೀಡಾ ಸ್ಫರ್ಧೆಗೆ ಶಿರಸಿಯ ಪ್ರೇರಣಾ ಶೇಟ್ ಆಯ್ಕೆ

ಶಿರಸಿ : ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೇರಣಾ ಶೇಟ್ ಫ್ರಾನ್ಸ್ ನ ನಾರ್ಮಂಡಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕ್ರೀಡಾ ಸ್ಫರ್ಧೆಗಳಲ್ಲಿ ಭಾರತವನ್ನು‌ ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಐಎಸ್ ಇ ಜಿಮ್ನಾಸಿಯೇಡ್‌ನ 19 ನೇ ಆವೃತ್ತಿ – ಸ್ಕೂಲ್ ಸಮ್ಮರ್ ಗೇಮ್ಸ್ 14 ರಿಂದ 22 ಮೇ 2022 ರವರೆಗೆ ನಡೆಯುತ್ತಿದೆ. 70 ದೇಶಗಳ 16 ರಿಂದ 18 ವರ್ಷ ವಯಸ್ಸಿನ 3500 ಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಒಟ್ಟುಗೂಡಿಸಲಿರುವ, ಈ ಕ್ರೀಡಾ ಸ್ಫರ್ಧೆಗಳಲ್ಲಿ 17 ಕ್ರೀಡೆಗಳು ಮತ್ತು 3 ಪ್ಯಾರಾ ಕ್ರೀಡೆಗಳ ವಿಭಾಗದಲ್ಲಿ ನಡೆಯಲಿವೆ.

ಶಿರಸಿ ಲಯನ್ಸ ಶಾಲೆಯ ಪ್ರೇರಣಾ ಶೇಟ್ ಇಂತಹ ಪ್ರತಿಷ್ಠಿತ ಕ್ರೀಡಾ ಸ್ಫರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುವುದು ವಿಶೇಷವಾಗಿದೆ.

ಪ್ರೇರಣಾಗೆ ಈ ಪಂದ್ಯದಲ್ಲಿ ಯಶಸ್ಸು ಸಿಗಲಿ. ಅವಳ ಕೀರ್ತಿ ದೇಶ ವಿದೇಶಗಳಲ್ಲೂ ಹರಡಲಿ ಎಂದು ಶಿರಸಿ ಲಯನ್ಸ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಿರಸಿ ಲಯನ್ಸ ಕ್ಲಬ್ ಬಳಗ , ಶಿರಸಿ ಲಯನ್ಸ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕೇತರ ಬಂಧುಗಳು ತುಂಬು ಹೃದಯದಿಂದ ಹಾರೈಸಿದ್ದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ವಿನಾಶದ ಅಂಚಿನಲ್ಲಿ ಮುತ್ತುಗದ ಮರ : ಭಾರತೀಯ ಸಂಸ್ಕೃತಿಯಲ್ಲಿ ಈ ಮರಕ್ಕಿದೆ ಪವಿತ್ರ ಸ್ಥಾನ

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.