Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ


Team Udayavani, Sep 5, 2024, 5:48 PM IST

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

ಹೊನ್ನಾವರ: ಗೋಕರ್ಣ ಮೂಲದ ಕುಮಾರಿ ನೇಹಾ ಅವರು ಬಂಗಾಳದ ಅತ್ಯಂತ ಪ್ರತಿಷ್ಠಿತ ಮತ್ತು 1943ರಲ್ಲಿ ಆರಂಭವಾದ ರಾಷ್ಟ್ರೀಯ ಮಟ್ಟದ ಗಂಗಾ ನದಿಯಲ್ಲಿ ಈಜುವ ಮುಕ್ತ ಸ್ಪರ್ಧೆಯಲ್ಲಿ ಭಾಗವಹಿಸಿ 4ನೇ ಸ್ಥಾನ ಪಡೆದಿದ್ದಾಳೆ.

ಗೋಕರ್ಣ ಸಣ್ಣ ಭಡ್ತಿ ಕುಟುಂಬದ ಕುಮಾರಿ ನೇಹಾ ತನ್ನ ತಂದೆ ನಾಗರಾಜ ಮತ್ತು ತಾಯಿ ನೇತ್ರಾ ಅವರೊಂದಿಗೆ ಕಲ್ಕತ್ತಾದಲ್ಲಿ ನೆಲೆಸಿದ್ದಾಳೆ.

2 ತಾಸು 28 ನಿಮಿಷಗಳಲ್ಲಿ 19 ಕಿಮೀ ಅಂತರವನ್ನು ಈಜಿರುವ ನೇಹಾ ಸ್ಪರ್ಧೆಗೆ ಇಳಿದಾಗ ಗಂಗಾ ನದಿಯ ನೀರು ಕೆಂಪಾಗಿ ಹರಿಯುತ್ತಿತ್ತು. ಕಲ್ಕತ್ತಾ ಮುರ್ಶಿದಾಬಾದದಲ್ಲಿ ನಡೆದ ಈ ಸ್ಪರ್ಧೆಯ ಬಹುಮಾನವನ್ನು ಹೆಸರಾಂತ ಕ್ರಿಕೆಟ್ ಆಟಗಾರ ಯುಸೂಫ್ ಪಠಾಣರಿಂದ ಸ್ವೀಕರಿಸಿದ್ದಾಳೆ. ಪಠಾಣ್ ಅವರು ನೇಹಾಳನ್ನು ಓಲಂಪಿಕ್‌‌ ನಲ್ಲಿ ಕಾಣಲು ಬಯಸುವುದಾಗಿ ಅಭಿನಂದಿಸಿದ್ದಾರೆ.

ಈಜಿನಲ್ಲಿ ಮತ್ತು ಓಟದಲ್ಲಿಯೂ ಬಂಗಾಳ ರಾಜ್ಯದ ಕ್ರೀಡಾಪ್ರೇಮಿಗಳ ಮೆಚ್ಚುಗೆ ಪಡೆದಿರುವ ನೇಹಾಳನ್ನು ಓಟದಲ್ಲಿ ಚಿರತೆ, ಈಜಿನಲ್ಲಿ ಮೊಸಳೆ ಎಂದು ಅಲ್ಲಿಯ ಮಾಧ್ಯಮಗಳು ಪ್ರಶಂಸಿಸಿವೆ. ನೇಹಾಳ ಅಜ್ಜ ಹೊನ್ನಾವರ ಖರ್ವಾದಲ್ಲಿ ಆರೋಗ್ಯಾಧಿಕಾರಿಯಾಗಿದ್ದರು. ಉತ್ತರ ಕನ್ನಡ ಜಿಲ್ಲೆ ನೇಹಾಳ ಸಾಧನೆಗಾಗಿ ಹೆಮ್ಮೆ ಪಡುತ್ತದೆ.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.