ಮಕ್ಕಳಿಗೆ ಅಮಾನುಷವಾಗಿ ಥಳಿಸಿದ್ದ ತಾಯಿ ಬಂಧನ
Team Udayavani, Sep 6, 2018, 6:55 AM IST
ಕಾರವಾರ: ತನ್ನದೇ ಮೂರು ಮಕ್ಕಳಿಗೆ ಅಮಾನುಷವಾಗಿ ಥಳಿಸುತ್ತಿದ್ದ ತಾಯಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬುಧವಾರ ಕಾರವಾರದಲ್ಲಿ ನಡೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಮಕ್ಕಳನ್ನು ಮಕ್ಕಳ ರಕ್ಷಣಾ ಘಟಕಕ್ಕೆ ನೀಡಿದ್ದು, ಆರೈಕೆಗೆ ಮುಂದಾಗಿದ್ದಾರೆ.
ಬಿಜಾಪುರ ಮೂಲದ ಮಹಿಳೆ 6 ತಿಂಗಳಿಂದ ಮೂರು ಮಕ್ಕಳ ಜೊತೆ ಆಗಮಿಸಿ ಇಲ್ಲಿನ ಕಾಜೂಭಾಗದ ಪಿಂಗೆವಾಡದಲ್ಲಿ ಬಾಡಿಗೆ ಗುಡಿಸಲಿನಲ್ಲಿ ನೆಲೆಸಿದ್ದಳು. ಪಕ್ಕದ ಮಾಲೀಕರ ಮನೆಗೆ ಟಿವಿ ನೋಡಲು ಮಕ್ಕಳು ತೆರಳುತ್ತಿದ್ದರು. ಮಹಿಳೆ ಮನೆಗೆಲಸ ಮಾಡಿಕೊಂಡಿದ್ದಳು.
ಈಕೆಯ ಮೊದಲ ಪತಿ ತ್ಯಜಿಸಿದ್ದ. ಎರಡನೇ ಪತಿ ಸಹ ಈಕೆಯನ್ನು ಸಲಹುತ್ತಿರಲಿಲ್ಲ. ಮಕ್ಕಳನ್ನು ಸಾಕಲು
ಕಷ್ಟಪಡುತ್ತಿದ್ದ ಈಕೆ ಕುಡಿತಕ್ಕೆ ಶರಣಾಗಿದ್ದಳು ಎನ್ನಲಾಗಿದೆ.
ಮಕ್ಕಳನ್ನು ಥಳಿಸುತ್ತಿರುವುದನ್ನು ಪಕ್ಕದ ಮನೆಯವರು ಮೊಬೈಲ್ನಲ್ಲಿ ಸೆರೆ ಹಿಡಿದು ವೈರಲ್ ಮಾಡಿದಾಗ ಘಟನೆ
ಬೆಳಕಿಗೆ ಬಂದಿದೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ರಕ್ಷಿಸಿದ್ದಾರೆ. ಮಕ್ಕಳು ಹಸಿವಿನ
ಕಾರಣದಿಂದ ಮಾಲೀಕರ ಮನೆಯಲ್ಲಿ ಕದಿಯುತ್ತಿದ್ದರು.ಅದನ್ನು ತಡೆಯಲು ಮಕ್ಕಳಿಗೆ ಹೊಡೆದೆ ಎಂದು ತಾಯಿ ಒಪ್ಪಿಕೊಂಡಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.