ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು


Team Udayavani, Jan 16, 2022, 3:08 PM IST

ಪ್ರಯಾಣಿಕರ ಕೊರತೆ – ಸಂಕಷ್ಟದಲ್ಲಿ ಆಟೋ ಚಾಲಕರು

ದಾಂಡೇಲಿ: ವೀಕೆಂಡ್ ದಿನಗಳಲ್ಲಿ ಜನಜಂಗುಳಿಯಿಂದ ತುಂಬಿರುತ್ತಿದ್ದ ದಾಂಡೇಲಿ ನಗರ ಇದೀಗ ವೀಕೆಂಡ್ ಕರ್ಪ್ಯೂ ಹಿನ್ನಲೆಯಲ್ಲಿ ಬಿಕೋ ಎನ್ನತೊಡಗಿದೆ.

ವೀಕೆಂಡು ಅವಧಿಯಲ್ಲಿ ಹೆಚ್ಚಿನ ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದರು. ಪರಿಣಾಮವಾಗಿ ವೀಕೆಂಡ್ ದಿನಗಳಲ್ಲಿ ಆಟೋಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಾಡಿಗೆಯು ಸಿಗುತ್ತಿತ್ತು. ವಾರದ ಐದು ದಿನಗಳಲ್ಲಿ ಹೇಳಿಕೊಳ್ಳುವಷ್ಟು ಬಾಡಿಗೆ ಇಲ್ಲದಿದ್ದರೂ ವಾರದ ಶನಿವಾರ ಮತ್ತು ಭಾನುವಾರ ಸಿಗುತ್ತಿದ್ದ ಬಾಡಿಗೆಗಳು ಆಟೋ ಚಾಲಕರಿಗೆ ನೆಮ್ಮದಿಯನ್ನು ನೀಡುತ್ತಿತ್ತು.

ಆದರೆ ಇದೀಗ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುವುದರಿಂದ ಪ್ರವಾಸಿಗರು ವೀಕೆಂಡ್ ದಿನಗಳಲ್ಲಿ ನಗರಕ್ಕೆ ಬರುವುದು ಸಂಪೂರ್ಣ ಸ್ಥಗಿತವಾಗಿದೆ ಎಂದೆ ಹೇಳಬಹುದು.

ಪ್ರವಾಸಿಗರೆ ಬರುತ್ತಿಲ್ಲ ಅಂದ್ಮೇಲೆ ಆಟೋ ಚಾಲಕರಿಗೆ ಬಾಡಿಗೆ ಸಿಗುವುದುದಾದರೂ ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ನಗರದ ಎಲ್ಲ ಆಟೋ ನಿಲ್ದಾಣಗಳಲ್ಲಿ ಶನಿವಾರ ಬೆಳಿಗ್ಗೆ ಬಂದು ನಿಂತಿರುವ ಆಟೋಗಳು ಅಲುಗಾಡದೇ ಪ್ರಯಾಣಿಕರ ಬರುವಿಕೆಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿವೆ. ಮೊದಲೆ ಒಂದನೇ ಮತ್ತು ಎರಡನೇ ಕೊರೊನಾ ಅಲೆಯಿಂದಾದ ಸಂಕಷ್ಟದಿಂದ ಚೇತರಿಸಿಕೊಳ್ಳದ ಆಟೋ ಚಾಲಕರಿಗೆ ಇದೀಗ ವೀಕೆಂಡ್ ಕರ್ಪ್ಯೂ ಮತ್ತಷ್ಟು ಸಂಕಷ್ಟಕ್ಕೆ ಬೀಳಿಸಿದೆ ಎಂದು ಹೇಳಬಹುದು. ಒಣ ಬಿಸಿಲಲ್ಲಿ ನಿಂತು ಪ್ರಯಾಣಿಕರಿಗಾಗಿ ಕಾಯುತ್ತಿರುವ ಆಟೋ ಚಾಲಕರ ಬದುಕು ಮಾತ್ರ ದುಸ್ತರವಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.