![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 31, 2023, 8:16 PM IST
ಯಲ್ಲಾಪುರ: ತಾಲೂಕಿನ ಬಾರೆ-ಕೈಗಾ ರಸ್ತೆಯಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಕೈಗಾ ಎನ್ಪಿಸಿಐಎಲ್ ಉದ್ಯೋಗಿ ಚೇತನ ಎಂಬವವರಿಗೆ ಕಾರು ಚಲಾಯಿಸಿಕೊಂಡು ಹೋಗುತ್ತಿರುವಾಗ ಕಾಣಿಸಿಕೊಂಡಿದೆ.
ಬೃಹತ್ ಗಾತ್ರದ ಹುಲಿ ರಸ್ತೆ ಬದಿಯಲ್ಲೇ ನಿಂತು ಕಾರಿನಲ್ಲಿದ್ದವರನ್ನು ನೋಡಿ ಘರ್ಜಿಸಿತೆನ್ನಲಾಗಿದ್ದು ಕಾರನ್ನು ಹಿಂಬಾಲಿಸಿದಂತೆ ಮಾಡಿದ ಹುಲಿ ನಂತರ ಕೆಲವೇ ಕ್ಷಣದಲ್ಲಿ ಕಾಡಿನ ಒಳಹೊಕ್ಕು ಹೋಗಿದೆ.
ಈ ಹಿಂದೆಯೂ ಇದೇ ರಸ್ತೆಯಲ್ಲಿ ಹುಲಿಯೊಂದು ಕಾಣಿಸಿಕೊಂಡಿತ್ತು. ಈ ಮಾರ್ಗವು ಕೈಗಾ ಅಣು ವಿದ್ಯುತ್ ಸ್ಥಾವರದಿಂದ ಯಲ್ಲಾಪುರಕ್ಕೆ ಹುಬ್ಬಳ್ಳಿಗೆ ತಲುಪಬಹುದಾದ ಕಾಡಿನ ರಸ್ತೆಯಾಗಿದೆ.ಕೊಡಸಳ್ಳಿ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಓಡಾಡುವ ಹುಲಿಗಳು
ವರ್ಷಕ್ಕೆ ಒಂದೆರಡು ಸಲ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತವೆ ಎಂದು ಬಾರೆಯ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ತೆರಳುವ ಉದ್ಯೋಗಿಗಳು ಹಾಗೂ ಈ ಭಾಗದಿಂದ ಯಲ್ಲಾಪರ,ಹುಬ್ಬಳ್ಳಿ ಹೋಗುವವರು ಇದೇ ಮಾರ್ಗದಲ್ಲಿ ಸಾಗುತ್ತಾರೆ. ಅವರಿಗೆ ಆಗಾಗ್ಗೆ ಹುಲಿ- ಚಿರತೆಗಳು ವಾಹನ ಸವಾರರಿಗೆ ಕಾಣಿಸಿಕೊಳ್ಳುತ್ತದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.