ಯಲ್ಲಾಪುರ: ಉಚಿತ ಬಸ್ ಪ್ರಯಾಣ; ಶಾಲಾ ಮಕ್ಕಳ ಸಂಕಷ್ಟ,ಸಂಕಟ


Team Udayavani, Jun 19, 2023, 10:39 PM IST

1-sadsad

ಯಲ್ಲಾಪುರ: ಒಂದೆಡೆ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ,ಇನ್ನೊಂದೆಡೆ ಶಾಲೆಗೆ ಹೋಗುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಸ್ಸೇರಲಾಗದೇ ಅತ್ತ ಶಾಲೆಗೂ ಹೋಗಲಾಗದ ಹೋದರೂ ಸಕಾಲಕ್ಕೆ ವಾಪಸ್ಸು ಬರಲಾಗದ ಪರಿಸ್ಥಿತಿ ಯಲ್ಲಾಪುರ ತಾಲೂಕಿನಲ್ಲಿ ನಿರ್ಮಾಣವಾಗಿದೆ.

ಬೆಳಗ್ಗೆ ಸರಿಯಾದ ವೇಳೆಗೆ ಬಸ್ ನಿಲುಗಡೆ ಸ್ಥಳಕ್ಕೆ ವಿದ್ಯಾರ್ಥಿಗಳು ಬಂದರೂ ಬಸ್ ತುಂಬಿದೆ ಎಂದು ನಿಲ್ಲಿಸದೇ ಹೋಗೋದು,ಕಾದು ಕಾದು ಅಂತೂ ಶಾಲೆ ಸೇರಿ ಮುಗಿಸಿ ವಾಪಸ್ಸಾಗುವಾಗ ರಾತ್ರಿಯಾಗುವ ತನಕ ಬಸ್ಸಿಗೆ ಕಾಯೋದು, ಏರಲಾಗದೇ ಒದ್ದಾಡುವುದು ಮಕ್ಕಳ ನಿತ್ಯದ ಕಾಯಕವಾಗಿಬಿಟ್ಟಿದೆ.

ರಾಷ್ಟ್ರೀಯ ಹೆದ್ದಾರಿಯೇ ಆಗಿರುವ ಕಿರವತ್ತಿಯಲ್ಲಿ ನೋಡಿದ ಹಾಗೇ ಶಾಲಾ ಮಕ್ಕಳ ಪರಿಸ್ಥಿತಿ ಯಾರಿಗೂ ಬೇಡ.ಬಸ್ಸು ನಿಲ್ಲಿಸುತ್ತಾನೆಂದು ಬಸ್ ಬಂದ ಕೂಡಲೇ ಗುಯ್ ಅಂತ ಓಡೋದು ಚಾಲಕ ನಿಲ್ಲಿಸದೇ ಹೋಗುವುದು,ಅಥವಾ ಹತ್ತಿದರೂ ಅಣ್ಣ ಹತ್ತುವುದು, ತಂಗಿ ಅಲ್ಲೇ ಹತ್ತಲಾಗದೇ ಉಳಿಯುವುದು,ಓಡುವ ರಭಸಕ್ಕೆ ಕಾಲು ಎಡವಿ ಬೀಳುವುದು,ನೂಕಾಟ, ತಳ್ಳಾಟ. ಒಟ್ಟಿನಲ್ಲಿ ಬಸ್ಸಿಗೆ ಹೋಗುವ ಮಕ್ಕಳು ಸಂಕಟದಲ್ಲಿ ಸಿಲುಕಿದ್ದಾರೆ.

ಶಿಕ್ಷಣದ ಮೇಲೂ ಪ್ರತಿಕೂಲ ಪರಿಣಾಮ ಬೀಳಲಿದೆ.ಮನೆಯಲ್ಲಿ ಪಾಲಕರು ಪೋಷಕರು ಕಂಗಾಲಾಗಿದ್ದಾರೆ. ಒಟ್ಟಿನಲ್ಲಿ ಮಕ್ಕಳನ್ನು ಬಸ್ಸಿಗೆ ಕಳಿಸುವ ಶಾಲೆಗಳಿಗೆ ಸೇರಿಸಿಕೊಂಡು ಈಗ ಪಾಲಕರು ಚಿಂತಿತರಾಗಿದ್ದಾರೆ.ಅತ್ತ ಉಚಿತ ತಿರುಗುವ ಭಾಗ್ಯ ಕೊಟ್ಟು, ಇತ್ತ ಮಕ್ಕಳ ಶಿಕ್ಷಣ ಕಸಿದುಕೊಂಡಂತಾಗಿದೆ.ಇದಕ್ಕೊಂದು ಸೂಕ್ತ ಪರಿಹಾರದ ಅವಶ್ಯಕತೆಯಿದೆ.

ಟಾಪ್ ನ್ಯೂಸ್

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

Dandeli: ತಂಡದಿಂದ ಮನೆಗೆ ನುಗ್ಗಿ ಮೂವರ ಮೇಲೆ ಮರಣಾಂತಿಕ ಹಲ್ಲೆ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.