![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 15, 2022, 10:59 PM IST
ಯಲ್ಲಾಪುರ : ಕಾರನ್ನು ತಡೆದು ದರೋಡೆಕೋರರ ತಂಡವೊಂದು ಸುಮಾರು 14 ಲಕ್ಷ ಮೌಲ್ಯದ ನಗ ನಗದು ದೋಚಿ ಪರಾರಿಯಾದ ಘಟನೆ ತಾಲೂಕಿನ ಮಂಚಿಕೇರಿಯ ಬಿಳಕಿ ಗ್ರಾಮದ ಶಿಡ್ಲಗುಂಡಿಗೆ ಹೋಗುವ ರಸ್ತೆಯಲ್ಲಿ ನಡೆದಿದೆ.
ಈ ಕುರಿತು ಅಂತೋನಿ ದಿವ್ಯಕುಮಾರ ಅವರ ತಂದೆ ಪ್ರಾನ್ಸಿಸ್ ಪೆರೇರಾ ಮುಂಬಯಿ ಠಾಣೆಗೆ ದೂರು ನೀಡಿದ್ದಾರೆ. ಸ್ನೇಹಿತರೊಂದಿಗೆ ಎರಡು ಕಾರುಗಳಲ್ಲಿ ಹೋಗುತ್ತಿದ್ದಾಗ, ಬಿಳಕಿ ಸಮೀಪ ಶಿಡ್ಲಗುಂಡಿಗೆ ಹೋಗುವ ರಸ್ತೆಯಲ್ಲಿ, ಬೈಕಿನಲ್ಲಿ ಬಂದ 4-5 ಜನರ ತಂಡ ಕಾರನ್ನು ಅಡ್ಡಗಟ್ಟಿ ತಡೆದು, ಕಾರಿನಲ್ಲಿದ್ದವರಿಗೆ ಹಲ್ಲೆ ನಡೆಸಿ, ಕತ್ತಿ ಹಾಗೂ ದೊಣ್ಣೆಯನ್ನು ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ.
ಈ ವೇಳೆ ಕಾರಿನೊಳಗೆ ಬ್ಯಾಗಿನಲ್ಲಿ ಇಟ್ಟಿದ್ದ 9 ಲಕ್ಷ 3300 ಸಾವಿರ ರೂ ನಗದು ಹಣ, 1 ಲಕ್ಷ ರೂ ಮೌಲ್ಯದ ಐಫೋನ್, 2 ಮೋಬೈಲ್ಗಳು, 25000 ರೂ ಮೌಲ್ಯದ ಪವರ್ ಬ್ಯಾಂಕ್, ದೂರುದಾರರ ಕೈಬೆರಳಿನಲ್ಲಿ ಇದ್ದ 2 ಲಕ್ಷ ರೂ ಮೌಲ್ಯದ ನವರತ್ನ ಉಂಗುರ, ಇವರ ಸ್ನೇಹಿತರ ಬಳಿ ಇದ್ದ ಮೂರು ಮೊಬೈಲ್ ಗಳು ಸೇರಿದಂತೆ ಒಟ್ಟೂ 14 ಲಕ್ಷ 30 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡಿದ ಮೂವರು ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಇನ್ನುಳಿದ ಆರೋಪಿಗಳು ಕಾಡಿನಲ್ಲಿ ಓಡಿಹೋಗಿದ್ದಾರೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರಣಜಿ ಟ್ರೋಫಿ ಸೆಮಿಫೈನಲ್: ತಮೋರೆ ಶತಕ; ಮುಂಬಯಿ ಮೇಲುಗೈ; ಉತ್ತರ ಪ್ರದೇಶ ಕುಸಿತ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.