![Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ](https://www.udayavani.com/wp-content/uploads/2024/06/GOLD-6-415x195.jpg)
Yellapur: ಜಿಂಕೆ ಕೊಂದು ಮಾಂಸ ಸಾಗಾಟ ಮಾಡುತ್ತಿದ್ದ ಹಲವರ ಬಂಧನ
ಅನಧಿಕೃತ ಬಂದೂಕು, ಬೇಯಿಸಿದ ಮಾಂಸ, 2 ಇಂಡಿಕಾ ಕಾರು ವಶ
Team Udayavani, Jun 2, 2024, 9:20 AM IST
![4-yellapura](https://www.udayavani.com/wp-content/uploads/2024/06/4-yellapura-620x372.jpg)
ಯಲ್ಲಾಪುರ: ಜಿಂಕೆ ಕೊಂದು ಮಾಂಸ ಸಾಗಾಟ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಹಲವರನ್ನು ಶನಿವಾರ ದಸ್ತಗಿರಿ ಮಾಡಿದೆ.
ಯಲ್ಲಾಪುರ ತಾಲೂಕಿನ ಚಂದ್ಗುಳಿ ಪಂಚಾಯತ್ ವ್ಯಾಪ್ತಿಯ ದನಕಲಜಡ್ಡಿಯ ಸತೀಶ ಪರಮೆಶ್ವರ ನಾಯ್ಕ್ ಎಂಬಾತನ ಮನೆಯಲ್ಲಿ ತಪಾಸಣೆ ಮಾಡಿದಾಗ ಜಿಂಕೆ ಮಾಂಸ ಮತ್ತು ಅನಧಿಕೃತ ಬಂದೂಕು ಪತ್ತೆಯಾಗಿದೆ.
ವಿಚಾರಣೆಗೊಳಪಡಿಸಿದಾಗ ಯಲ್ಲಾಪುರ ಪಟ್ಡಣದ ರುಸ್ತುಂ ಪಟೇಲ್ ಸಾಬ್ ಭೇಫಾರಿ ಈತ ಇನ್ನಿತರರನ್ನೊಳಗೊಂಡು ಪ್ರಾಣಿಯನ್ನು ಭೇಟೆಯಾಡಿ ವೃತ್ತಿಯಾಗಿಸಿಕೊಂಡಿರುವುದು ತನಿಖೆ ವೇಳೆ ವ್ಯಕ್ತವಾಗಿದೆ.
ಈತನೊಂದಿಗೆ ಸತೀಶ ಪರಮೇಶ್ವರ ನಾಯ್ಕ, ದನಕಲಜಡ್ಡಿ, ಶಬ್ಬೀರ್ ರುಸ್ತುಂ ಸಾಬ್, ಕಾಳಮ್ಮನಗರ, ಮಹಮ್ಮದ ರಫೀಕ್, ಇಮಾಮಸಾಬ್, ಕಾಳಮ್ಮನಗರದ ಮಹಮ್ಮದ ಶಫಿ, ಖಾದರಸಾಬ್ ಶೇಖ್, ಖರೀಂ ಖಾದರ್ಸಾಬ್ ಶೇಖ್, ಕಾಳಮ್ಮನಗರ ಇವರನ್ನು ಬಂಧಿಸಿದ್ದಾರೆ.
ರಸ್ತುಂ ಎಂಬಾತ ಮತ್ತು ಈತನ ಸಹಚರರು ಇದನ್ನು ಒಂದು ದಂಧೆಯಾಗಿ ಮಾಡಿಕೊಂಡಿದ್ದರೆಂಬ ಮಾಹಿತಿ ತನಿಖೆ ವೇಳೆ ವ್ಯಕ್ತವಾಗಿದೆ.
ಪ್ರಶಾಂತ ಮಂಜುನಾಥ ನಾಯ್ಕ ಎಂಬ ಆರೋಪಿ ಪರಾರಿಯಾಗಿದ್ದಾನೆ. ಆರೋಪಿತರಿಂದ ಬಂದೂಕು, ಬೇಯಿಸಿದ ಜಿಂಕೆ ಮಾಂಸ, ಸಾಗಾಟಕ್ಕೆ ಬಳಸಿದ 2 ಇಂಡಿಕಾ ಕಾರು, ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
![Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ](https://www.udayavani.com/wp-content/uploads/2024/06/GOLD-6-415x195.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!](https://www.udayavani.com/wp-content/uploads/2024/06/egret-150x100.jpg)
Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!
![1-weqwwe](https://www.udayavani.com/wp-content/uploads/2024/06/1-weqwwe-150x79.jpg)
Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ
![ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ](https://www.udayavani.com/wp-content/uploads/2024/06/DC-UTTAR-KARNATAKA-150x95.jpg)
DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ
![4-sirsi](https://www.udayavani.com/wp-content/uploads/2024/06/4-sirsi-150x90.jpg)
Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ
![Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು](https://www.udayavani.com/wp-content/uploads/2024/06/bhatkal-1-150x84.jpg)
Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.