Yellapur; ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಸರಗಳ್ಳರಿಬ್ಬರ ಬಂಧನ
Team Udayavani, Sep 30, 2023, 9:25 PM IST
ಯಲ್ಲಾಪುರ: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನದಲ್ಲಿ ಭಾಗಿಯಾದ ಇಬ್ಬರನ್ನು ಯಲ್ಲಾಪುರ ಪೋಲಿಸರು ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಹಾವೇರಿಯ ಸವಣೂರಿನ ಲಿಂಬು ವ್ಯಾಪಾರಿ ಅಜಪರ್ ಖಾದರಗೌಸ್ ಗವಾರಿ,ಹಾಗೂ ಶಿರಸಿಯ ರಾಮನಬೈಲ್ ವೆಲ್ಡಿಂಗ್ ಕೆಲಸಗಾರ ಪೈಜಾನ್ ಅಬ್ದುಲ್ ಸಮದ್ ಮುಲ್ಲಾ ಎಂಬರನ್ನು ಬಂಧಿಸಿದ್ದಾರೆ. ಭಟ್ಕಳ, ಹೊನ್ನಾವರ, ಯಲ್ಲಾಪುರ,ಶಿವಮೊಗ್ಗ, ಸಾಗರ,ಆನಂದಪುರಗಳಲ್ಲಿ ಇವರುಗಳು ಮಾಂಗಲ್ಯ,ಸರಗಳನ್ನು ಸುಲಿಗೆ ಮಾಡಿದ್ದಾರೆ.ಈ ಆರೋಪಿತರಿಂದ ಕೃತ್ಯಕ್ಕೆ ಬಳಸಿದ 1.20 ಲಕ್ಷ ರೂ. ಮೌಲ್ಯದ ಬಜಾಜ್ ಪಲ್ಸರ್,ಒಟ್ಟು 55 ಗ್ರಾಂ
ಚಿನ್ನ,ಸೇರಿದಂತೆ ಒಟು4.70 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿಪಿಐ ರಂಗನಾಥ ನೀಲಮ್ಮನವರ್,ಪಿಎಸೈ ರವಿ ಗುಡ್ಡಿ ನಿರಂಜನ ಹೆಗಡೆ,ಗಣಪತಿ ಬೆನಕಟ್ಟಿ,ಸಿಬ್ಬಂದಿಗಳಾದ ಮಹಮ್ಮದ ಶಫಿ,ಬಸವರಾಜ ಹಗರಿ,ಗಿರೀಶ ಲಮಾಣಿ,ಶೊಭ ನಾಯ್ಕ ಮತ್ತಿತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.