Yellapur: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಪಾರು
Team Udayavani, Jun 19, 2024, 1:15 PM IST
ಯಲ್ಲಾಪುರ: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಶಿರಸಿ ರಾಜ್ಯ ಹೆದ್ದಾರಿ ಬೇಡ್ತಿ ಗಟ್ಟದ ತಿರುವಿನಲ್ಲಿ ಜೂ. 19ರ ಬುಧವಾರ ಮುಂಜಾನೆ ನಡೆದಿದೆ.
ಶಿರಸಿಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಕಾರಿಗೆ ಎದುರುಗಡೆಯಿಂದ ಲಾರಿಯೊಂದು ಸರಿದಾರಿ ಕೊಡದೇ ಕಾರು ನಿಯಂತ್ರಣ ತಪ್ಪಿ ಗಟಾರಕ್ಕುರುಳಿದೆ ಎನ್ನಲಾಗಿದೆ.
ಲಾರಿ ಪರಾರಿಯಾಗಿದ್ದು, ಕಾರಿನಲ್ಲಿ ಇಬ್ಬರಿದ್ದರು ಎಂದು ತಿಳಿದು ಬಂದಿದೆ.
ಕಾರು ಮಗುಚಿ ಬಿದ್ದಿದ್ದು, ಕಾರಿನಲ್ಲಿದ್ದವರು ಅಚ್ಚರಿ ರೀತಿಯಲ್ಲಿ ಪಾರಾಗಿ ಕಾರಿನಿಂದ ಹೊರಬಂದಿದ್ದಾರೆ. ಯಾವುದೇ ಅಪಾಯ ಸಂಭವಿಸಿಲ್ಲ.
ಕಾರಿನ ಮುಂಭಾಗ ಜಖಂಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್
Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!
Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ
DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ
Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.