Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
Team Udayavani, Jul 7, 2024, 3:25 PM IST
ಯಲ್ಲಾಪುರ: ಕಂಟೈನರ್ ಲಾರಿಯೊಂದು ತಾಲೂಕಿನ ರಾ.ಹೆದ್ದಾರಿ 63 ಅರಬೈಲ್ ಘಟ್ಟದಲ್ಲಿ ತಗ್ಗಿಗಿಳಿದ ಘಟನೆ ಜು. 7ರ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ರಾಜಸ್ಥಾನದಿಂದ ಮಂಗಳೂರಿಗೆ ಸರಕುಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ನಿಯಂತ್ರಣ ತಪ್ಪಿ ತಗ್ಗಿಗೆ ಹೋಗಿದೆ. ಆದರೆ ಪಲ್ಟಿಯಾಗದೇ ಮುಂದಾಗುವ ಅನಾಹುತ ತಪ್ಪಿದೆ. ಚಾಲಕ, ಕ್ಲೀನರ್ ಇಬ್ಬರಿಗೂ ಯಾವುದೇ ತೊಂದರೆಯಾಗಿಲ್ಲ.
ಕ್ರೇನ್ ತಂದು ಕೂಡಲೇ ಲಾರಿಯನ್ನು ಮೇಲಕ್ಕೆತ್ತಲಾಯಿತು. ಹೆದ್ದಾರಿ ಇಲಾಖೆಯ ಮುರುಗೇಶ ಶೆಟ್ಟಿ ಅರಬೈಲ್ ಈ ಸಂದರ್ಭದಲ್ಲಿ ಸಂಬಂದಿಸಿದವರಿಗೆ ವಿಷಯ ತಿಳಿಸಿ ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.