ಸೆಲ್ಫಿ ತಂದ ಆಪತ್ತು | ಸಮುದ್ರ ಪಾಲಾದ ಹಾನಗಲ್ ಮೂಲದ ವ್ಯಕ್ತಿ
Team Udayavani, Aug 21, 2021, 7:02 PM IST
ಕುಮಟಾ: ಕಲ್ಲು ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆಯುತ್ತಿದ್ದ ಯುವಕ ಕಾಲುಜಾರಿ ಸಮುದ್ರ ಪಾಲಾದ ಘಟನೆ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ನಡೆದಿದೆ.
ಹಾನಗಲ್ ಮೂಲದ ಶೇಕಪ್ಪ ಕಮಾಟಿ (35) ಸಮುದ್ರಪಾಲಾದ ವ್ಯಕ್ತಿ. ಶನಿವಾರ ಮಧ್ಯಾನ್ಹ ಹಾನಗಲ್ ನಿಂದ ಗೋಕರ್ಣಕ್ಕೆ 12 ಜನರೊಂದಿಗೆ ಆಗಮಿಸಿದ್ದ, ಈತ ಓಂ ಬೀಜ್ ನ ಬಲಭಾಗದಲ್ಲಿರುವ ಸಮುದ್ರ ತೀರದ ಕಲ್ಲುಬಂಡೆ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದ. ಈ ವೇಳೆ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಕೊಚ್ಚಿಹೋಗಿದ್ದಾನೆ.
ಸ್ಥಳಕ್ಕೆ ಧಾವಿಸಿದ ಲೈಫ್ ಗಾರ್ಡಗಳು ರಕ್ಷಣೆಗೆ ಮುಂದಾದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ. ಸದ್ಯ ಶವಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು
Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ
Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ
Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ
Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.