Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

ಇಲ್ಲಿನ ಶಾಸಕರು ವಿವಿಧ ಕಾಮಗಾರಿಗಳ ಹೆಬಿಟೈಟ್ ಕಂಪನಿಗೆ ನೀಡಿ ಶೇ.40 ಕಮಿಷನ್‌ ಕೇಳ್ತಾರೆ : ಕೆಎಂಎಫ್ ಅಧ್ಯಕ್ಷ ಆರೋಪ

Team Udayavani, Oct 7, 2024, 9:35 PM IST

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

ಹಗರಿಬೊಮ್ಮನಹಳ್ಳಿ: ಕ್ಷೇತ್ರದಲ್ಲಿ ಹತ್ತಾರು ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ ಇಲ್ಲಿನ ಶಾಸಕರು ಅದರಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದಿಂದ ಶೂನ್ಯ ಅನುದಾನ ಅಂತಾರೆ, ಇವೆಲ್ಲ ಕೇಂದ್ರ ಅಥವಾ ಜೆಡಿಎಸ್ ಪಕ್ಷವೇನಾದರೂ ನೀಡಿವೆಯಾ? ಎಚ್ ಕೆ ಆರ್ ಡಿಬಿಯಲ್ಲಿ 30 ಕೋಟಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಹೆಬಿಟೈಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಅದರಲ್ಲಿ 40% ಕಮಿಷನ್ ಕೇಳಿದ್ದರಲ್ಲದೇ, ತಮ್ಮ ಮನೆಯ ಮುಂದಿನ ತೇರು ಬೀದಿ ರಸ್ತೆಗೆ 5 ಕೋಟಿಯ ಕಾಮಗಾರಿಗೆ 60% ಕಮಿಷನ್ ಕೇಳಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ  ಭೀಮಾನಾಯ್ಕ್‌ ಆರೋಪಿಸಿದರು.

ಪಟ್ಟಣದ ಪುರಸಭೆಯಲ್ಲಿ ಸೋಮವಾರ ನೂತನ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಕ್ಷೇತ್ರದಲ್ಲಿ ಯಾವ ಸಮುದಾಯವನ್ನೂ ಕಡೆಗಣಿಸದೆ ಎಲ್ಲಾ ಸಮುದಾಯಗಳಿಗೂ ಅನುದಾನ ನೀಡಿದ್ದೇನೆ. ಅದೇ ರೀತಿ ನಾನು ಶಾಸಕನಾಗಿದ್ದಾಗ ನೀಡಿದ ಭವನಗಳ ಕಾಮಗಾರಿ ಮೊಟಕು ಆಗದಂತೆ ಅಗತ್ಯವಿರುವ ಅನುದಾನ ಸಂಬಂಧಪಟ್ಟ ಸಚಿವರ ಬಳಿ ಮನವಿ ನೀಡಿ ಕಾಮಗಾರಿಗಳ ಪೂರ್ತಿ ಮಾಡಿಸುತ್ತಿದ್ದು, ಇಲ್ಲಿನ ಶಾಸಕರ ರೀತಿ ಕೇವಲ ವೇದಿಕೆಗಳಲ್ಲಿ ಶೋಕಿ ಮಾತುಗಳನ್ನು ಆಡುತ್ತಿಲ್ಲ. ಪುರಸಭೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಯಾವುದೇ ರೀತಿಯ ರಾಜಕಾರಣ ಮಾಡದೆ ಪಕ್ಷತೀತವಾಗಿ ನಗರದ 23 ವಾರ್ಡ್‌ಗಳನ್ನು ಗಣನೆಗೆ ತೆಗೆದುಕೊಂಡು ಅಭಿವೃದ್ಧಿ ಮಾಡಲಿ ಎಂದರು.

ನೂತನ ಅಧ್ಯಕ್ಷ ಎಂ ಮರಿ ರಾಮಪ್ಪ ಮಾತನಾಡಿ, ಪುರಸಭೆ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯದೆ 29 ತಿಂಗಳು ಕಳೆದಿವೆ. ನಮ್ಮ ಭೀಮಾ ನಾಯ್ಕ  ಮಾರ್ಗದರ್ಶನದಲ್ಲಿ ಎಲ್ಲ ವಾರ್ಡ್‌ಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಅಂಬಿಕಾ ದೇವಿಂದ್ರಪ್ಪ, ಸದಸ್ಯರಾದ ಪವಾಡಿ ಹನುಮಂತಪ್ಪ, ಅಜಿಜುಲ್ಲ ರಾಜೇಶ್ ಬೆಡಗಿ, ವೀರೇಶ್ ನೆಲ್ ಇಸ್ಮಾಯಿಲ್ ಸಾಬ್ ಸೇರಿ ಸದಸ್ಯರು, ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಸಾಹೀರಾಬಾನು, ಕುರಿ ಶಿವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಅಕ್ಕಿ ತೊಟೇಶ್, ಪ್ರಭು, ನಾಮ ನಿರ್ದೇಶಕ ಸದಸ್ಯರಾದ ಮಂಜುನಾಥ್ ತ್ಯಾವಾಣಿಗಿ ಕೊಟ್ರೇಶ್ ಸೇರಿ ಕಾಂಗ್ರೆಸ್ ಮುಖಂಡರಿದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು

ಟಾಪ್ ನ್ಯೂಸ್

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Hagaribommanahalli: ಕುಟುಂಬ ಕಲಹ: ಪತಿ ಪತ್ನಿ ನೇಣಿಗೆ ಶರಣು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

4-Kanahosahalli

Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

10

Udupi: ರಸ್ತೆಯಲ್ಲಿ ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಪಲ್ಟಿ

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.