Harapanahalli ಯುವಕನ ಮೇಲೆ ಕರಡಿ ದಾಳಿ; ಗಂಭೀರ ಗಾಯ


Team Udayavani, Oct 14, 2023, 6:21 PM IST

Harapanahalli ಯುವಕನ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಹರಪನಹಳ್ಳಿ: ಜಮೀನಿಗೆ ಹೋಗಿ ವಾಪಸ್ಸು ಮನೆಗೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ಯುವಕನ ಮೇಲೆ ಕರಡಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ಶನಿವಾರ ನಡೆದಿದೆ.

ರಂಗಾಪುರ ಗ್ರಾಮದ ಕೆ.ಆನಂದ (28) ಗಾಯಗೊಂಡವರು.

ಕೆ.ಕಲ್ಲಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಯಲ್ಲಿದ್ದು, ಶನಿವಾರ ಬೆಳ್ಳಗ್ಗೆ ಗ್ರಾಮದ ಹೊರವಲಯದಲ್ಲಿರುವ ಜಮೀನಿಗೆ ನೀರು ಹಾಯಿಸಲು ಹೋಗಿ, ವಾಪಾಸ್ಸು ಮನೆಗೆ ಬರುವ ವೇಳೆ ದಾರಿ ಮಧ್ಯೆ ಹಳ್ಳದಲ್ಲಿ ಅವಿತು ಕುಳಿತ್ತಿದ್ದ ಎರಡು ಕರಡಿಗಳು ಯುವಕನ ಮೇಲೆ ಏಕಾಏಕಿ ದಾಳಿ ನಡೆಸಿ ಮುಖ ಹಾಗೂ ತಲೆಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ.

ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಯುವಕ ಚೀರಾಡಿದ್ದಾನೆ, ಇದನ್ನು ಗಮನಿಸಿದ ಅಕ್ಕ ಪಕ್ಕದ ರೈತರು ಸ್ಥಳಕ್ಕೆ ಧಾವಿಸಿ ಕರಡಿಗಳನ್ನು ಓಡಿಸಿದ್ದಾರೆ.

ಕರಡಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಯುವಕನನ್ನು ರೈತರು ಹಾಗೂ ಗ್ರಾಮಸ್ಥರು ಹರಪನಹಳ್ಳಿ ಸಾರ್ವಜನಿಕರ ಆಸ್ಪತ್ರೆಗೆ ಕರೆದ್ಯೊಯ್ದಿದ್ದಾರೆ ಯುವಕನಿಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ಕಳುಹಿಸಲಾಗಿದೆ.

ಗ್ರಾಮಸ್ಥರಲ್ಲಿ ಆತಂಕ
ಯುವಕನ ಮೇಲೆ ನಡೆದಿರುವ ಈ ಕರಡಿ ದಾಳಿಯಿಂದ ನಮಗೆ ಆತಂಕ ಶುರುವಾಗಿದೆ ಕೆ.ಕಲ್ಲಹಳ್ಳಿ ಗ್ರಾಮವು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿದೆ, ಅರಣ್ಯ ಸಮೀಪದಲ್ಲಿಯೇ ರೈತರ ಜಮೀನುಗಳು ಹೆಚ್ಚಿದ್ದು, ಜಮೀನಿನ ಕೆಲಸಗಳಿಗೆ ಹೋಗಿ ಬರಲು ಭಯಪಡುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿಗಳನ್ನು ಹಿಡಿದು ಅರಣ್ಯಪ್ರದೇಶಕ್ಕೆ ಬೀಡಬೇಕು ಹಾಗೂ ರೈತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆ ಭಾಗದ ರೈತರು ಆಗ್ರಹಿಸಿದ್ದಾರೆ.

ಕೆ.ಕಲ್ಲಹಳ್ಳಿಯಲ್ಲಿ ಯುವಕನ ಮೇಲೆ ಕರಡಿಗಳು ದಾಳಿ ಮಾಡಿರುವುದರ ಬಗ್ಗೆ ಮಾಹಿತಿ ಪಡೆಯಲಾಗಿದೆ, ಕೂಡಲೇ ಕರಡಿಗಳನ್ನು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಓಡಿಸಲು 12 ಜನ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ಗ್ರಾಮದ ಜನತೆಗೆ ತೊಂದರೆಯಾಗದಂತೆ ರಕ್ಷಣೆ ನೀಡಲು ಕ್ರಮವಹಿಸಲಾಗುವುದು, ಯುವಕನ ಮೇಲೆ ನಡೆದಿರುವ ಕರಡಿ ದಾಳಿಗೆ ಕೂಡಲೇ ಅವರಿಂದ ಚಿಕಿತ್ಸೆ ಕುರಿತು ವರದಿ ತರಿಸಿಕೊಂಡು ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕೊಡಿಸುವ ಪ್ರಯತ್ನ ಮಾಡುತ್ತೇವೆ.
-ಕೆ.ಮಲ್ಲಪ್ಪ ತಾಲೂಕು ವಲಯ ಅರಣ್ಯಾಧಿಕಾರಿ ಹರಪನಹಳ್ಳಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–tungabadra-dam

TungabhadraDam ಚೈನ್ ಲಿಂಕ್ ಮುರಿತ;ತಾತ್ಕಾಲಿಕ ತಡೆಗೇಟ್ ನಿರ್ಮಾಣಕ್ಕೆ ಜಮೀರ್ ಅಹ್ಮದ್ ಪೂಜೆ

DCM-DK-Shivakumar

Upper Krishna: ನೀರಾವರಿ ಇಲಾಖೆ ಭೂಸ್ವಾಧೀನ ಹೆಚ್ಚಳದ ಬಗ್ಗೆ ಸಮಗ್ರ ತನಿಖೆ : ಡಿಸಿಎಂ

3-hosapete

Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ

SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ

1-wqewqewq

Vijayanagara;ಅಧಿಕಾರಿಗಳ ಕಾರ್ಯವೈಖರಿಯಿಂದ ನಾನು ಅಸಂತುಷ್ಟ: ಸಿಎಂ ಕಿಡಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.