Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ


Team Udayavani, Oct 26, 2024, 8:09 AM IST

2-hospete

ಹೊಸಪೇಟೆ: ವಿಜಯನಗರ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ವರ್ಷದ ಬಾಲಕನನ್ನು ಅಪಹರಿಸಿ, ಎಚ್ ಎಲ್ ಸಿ ಕಾಲುವೆಗೆ ಎಸೆದು ಕೊಲೆ ಮಾಡಿರುವ ಕೃತ್ಯ ಅ.25ರ ಶುಕ್ರವಾರ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೃತಪಟ್ಟ ಬಾಲಕನನ್ನು ಅಭಿ (7) ಎಂದು ಗುರುತಿಸಲಾಗಿದೆ. ಕಮಲಾಪುರದ ನಿವಾಸಿ ಓಬಳೇಶ್ (24) ಎಂಬ ಯುವಕನನ್ನು ಕೊಲೆ ಆರೋಪದ ಮೇಲೆ  ಪೊಲೀಸರು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

ಅ.22ರಂದು ಬಾಲಕನನ್ನು ಶಾಲೆಯಿಂದ ಆರೋಪಿ ಅಪಹರಣ ಮಾಡಿ, ಎಚ್ ಎಲ್ ಸಿ ಕಾಲುವೆಯಲ್ಲಿ ಎಸೆದಿದ್ದಾನೆ. ಕುರೇಕುಪ್ಪದ ಬಳಿ ಕಾಲುವೆಯಲ್ಲಿ ಬಾಲಕನ ಶವ ದೊರೆತಿದೆ.

ತನ್ನ ಮಗ ಕಾಣೆಯಾಗಿದ್ದಾನೆ ಎಂದು ಬಾಲಕನ ತಾಯಿ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಬೆನ್ನುಬಿದ್ದ ಪೊಲೀಸರಿಗೆ ಬಾಲಕನ ಶವ ದೊರೆತಿದೆ. ಬಳಿಕ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

2-vijayanagara

ಹುಲಿಕೆರೆ ಭರ್ತಿ; ಒಂದೆಡೆ ಸಂತಸ, ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರು; ಸಂಕಷ್ಟಕ್ಕೀಡಾದ ಜನ

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು

12-crime

Hagaribommanahalli: ಅನೈತಿಕ ಸಂಬಂಧ: ಯುವಕನ ಬರ್ಬರ ಕೊಲೆ; ಆರೋಪಿ ಪೊಲೀಸರಿಗೆ ಶರಣು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

6-bng

Bengaluru: ಬ್ಯಾರಿಕೇಡ್‌ಗೆ ಬೈಕ್‌ ಡಿಕ್ಕಿ: ಟೆಕಿ ಸಾವು

5-bng

Bengaluru: ಮೂವರು ಬೈಕ್‌ ಕಳ್ಳರ ಸೆರೆ: 31 ವಾಹನ ಜಪ್ತಿ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

4-bng

Bengaluru: ಕಾರಿನಲ್ಲಿದ್ದ 13 ಲಕ್ಷ ಮೌಲ್ಯದ ಚಿನ್ನ ಕದ್ದಿದ್ದ ಆರೋಪಿ ಬಂಧನ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.