ಅಪಘಾತ: ಹೊಸಪೇಟೆ ಆಕಾಶವಾಣಿ ಮುಖ್ಯಸ್ಥ ಎಂ.ಎಸ್.ನಾಗೇಂದ್ರ ಪವಾಡ ಸದೃಶ ಪಾರು

ಪ್ರಾಣ ಉಳಿಸಿದ ಸೀಟ್ ಬೆಲ್ಟ್

Team Udayavani, Apr 29, 2022, 7:41 PM IST

2-s-dsad

ಮರಿಯಮ್ಮನಹಳ್ಳಿ : ಅಪರಿಚಿತ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶವಾಣಿ ಹೊಸಪೇಟೆ ಕೇಂದ್ರದ ಮುಖ್ಯಸ್ಥರಾದ ಎಂ.ಎಸ್.ನಾಗೇಂದ್ರ ಅವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭದ್ರಾವತಿ ನಿವಾಸಿಯಾಗಿರುವ ನಾಗೇಂದ್ರ ಅವರು ಪ್ರಸ್ತುತ ಆಕಾಶವಾಣಿ ಹೊಸಪೇಟೆ ಕೇಂದ್ರದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶುಕ್ರವಾರ ಬೆಳಗಿನ ಜಾವ ತಮ್ಮ ಸುಜುಕಿ ಬಲೆನೋ ಕಾರನ್ನು ಚಲಾಯಿಸಿಕೊಂಡು ಹೊಸಪೇಟೆಗೆ ಹೋಗುತ್ತಿರುವಾಗ ಮಾರ್ಗ ಮಧ್ಯೆ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಡಣಾಪುರ ಬಳಿಇರುವ ಬ್ರಿಡ್ಜ್ ಮೇಲೆ ಹೋಗುತ್ತಿರುವಾಗ ಹಿಂದಿನಿಂದ ಬಂದ ಅಪರಿಚಿತ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಕಾರು ಸುತ್ತು ಹಾಕಿ ರಸ್ತೆ ಪಕ್ಕದಲ್ಲಿನ ಅಡ್ಡಗೋಡೆಗೆ ಬಡಿದು ಪಲ್ಟಿ ಹೊಡೆದು ಗಾಲಿಗಳು ಮೇಲಾಗಿ ಉಲ್ಟಾ ಹೆದ್ದಾರಿಯಲ್ಲೇ ಬಿದ್ದಿದೆ.

ನಾಗೇಂದ್ರ ಅವರು ಸೀಟಿನಲ್ಲೆ ತಲೆಕೆಳಗಾಗಿದ್ದಾರೆ. ಸೀಟ್ ಬೆಲ್ಟ್ ಹಾಕಿಕೊಂಡಿದ್ದರಿಂದ ಪವಾಡ ಸದೃಶವಾಗಿ ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಅಪಘಾತ ಮಾಡಿ ಹೋಗಿರುವ ಲಾರಿಯ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sriramulu

BJP: ರಾಜ್ಯಾಧ್ಯಕ್ಷನಾಗಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಿದ್ಧ: ಶ್ರೀರಾಮುಲು

HK-Patil

Hampi Tourism: ಪ್ರವಾಸೋದ್ಯಮ ಇಲಾಖೆ; 27 ಬೃಹತ್‌ ಯೋಜನೆಗಳಿಗೆ ಅಸ್ತು

1-mantra

Hampi; ಶ್ರೀನರಹರಿ ತೀರ್ಥರ ಸನ್ನಿಧಿ: ಮಂತ್ರಾಲಯ ಮಠದಿಂದ ಉತ್ತರಾರಾಧನೆ

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

9-hospete

Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.