ಕಬ್ಬಿಣ ಕಳ್ಳತನ: ಇಬ್ಬರ ಬಂಧನ


Team Udayavani, Apr 3, 2022, 2:32 PM IST

sand

ಹರಪನಹಳ್ಳಿ: ಕಬ್ಬಿಣ ಕಳ್ಳತನ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿ ಅವರಿಂದ ಮಜ್ಡಾ ಲಾರಿಯನ್ನು ಜಪ್ಪು ಮಾಡಿದ ಘಟನೆ ತಾಲೂಕಿನ ಅರಸಿಕೇರಿ ಪೋಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಜರುಗಿದೆ.

ರೇವಣಸಿದ್ದಪ್ಪ ಅಲಿಯಾಸ್‌ ಹಾಲವರ್ತಿ ರೇವಣಸಿದ್ದಪ್ಪ(22) ಹಾಗೂ ಅಣ್ಣಪ್ಪ ಎಚ್‌.ಎನ್‌(24) ಬಂಧಿತ ಆರೋಪಿಗಳು. ಇಬ್ಬರು ಹರಿಹರ ತಾಲೂಕಿನ ಗಂಗನರಸಿ ಗ್ರಾಮದವರು.

ತಾಲೂಕಿನ ಸತ್ತೂರು ಗ್ರಾಮದ ವ್ಯಾಪ್ತಿಗೆ ಬರುವ ಸರ್ವೇ ನಂಬರ್‌ 208 ರ ಪಿ.ಟಿ.ಪರಮೇಶ್ವರನಾಯ್ಕ ಅವರ ಜಮೀನಿನಲ್ಲಿನ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಕಬ್ಬಿಣ ಕಳ್ಳತನ ಆಗಿರುವ ಕುರಿತು ಅರಸಿಕೇರಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅರಸೀಕೆರಿ ಗ್ರಾಮದ ತೌಢೂರು ಕ್ರಾಸ್‌ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಮಜ್ಡಾ ಲಾರಿಯನ್ನು ನಿಲ್ಲಿಸಲು ಪೋಲೀಸರು ಸೂಚಿಸಿದಾಗ ಚಾಲಕನು ಲಾರಿಯನ್ನು ನಿಲ್ಲಿಸದೆ ಹೋಗಿದ್ದು, ಪಿಎಸ್‌ಐ ನಾಗರತ್ನ ಅವರು ಹಿಂಬಾಲಿಸಿ ಹೋಗಿ ಲಾರಿಯನ್ನು ತಡೆದು ವಿಚಾರಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಕಳ್ಳತನ ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ತಿಳಿದು ಬಂದಿದ್ದು, ಅವರನ್ನು ಸಹ ದಸ್ತಗಿರಿ ಮಾಡಬೇಕಾಗಿದೆ ಎಂದು ವಿಜಯನಗರ ಜಿಲ್ಲಾ ಎಸ್ಪಿ ಡಾ| ಅರುಣ ತಿಳಿಸಿದ್ದಾರೆ.

ಇಲ್ಲಿಯ ಡಿವೈಎಸ್ಪಿ ಹಾಲ ಮೂರ್ತಿರಾವ್‌, ಸಿಪಿಐ ನಾಗರಾಜ ಎಂ.ಕಮ್ಮಾರ ಅವರ ಮಾರ್ಗದರ್ಶನದಲ್ಲಿ ಅರಸಿಕೇರಿ ಪಿಎಸ್‌ಐ ನಾಗರತ್ನ ಹಾಗೂ ಸಿಬ್ಬಂದಿಯವರಾದ ಹಸನ್‌ ಸಾಹೇಬ್‌, ಕೆ.ಮಹಾಂತೇಶ, ರವಿದಾ ದಾಪುರ, ವಾಸುದೇವ ನಾಯ್ಕ, ಜಿ.ಕೊಟ್ರೇಶ ಗುರುರಾಜ್‌ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಇವರ ಕಾರ್ಯಕ್ಕೆ ಎಸ್ಪಿ ಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sriramulu

BJP: ರಾಜ್ಯಾಧ್ಯಕ್ಷನಾಗಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಿದ್ಧ: ಶ್ರೀರಾಮುಲು

HK-Patil

Hampi Tourism: ಪ್ರವಾಸೋದ್ಯಮ ಇಲಾಖೆ; 27 ಬೃಹತ್‌ ಯೋಜನೆಗಳಿಗೆ ಅಸ್ತು

1-mantra

Hampi; ಶ್ರೀನರಹರಿ ತೀರ್ಥರ ಸನ್ನಿಧಿ: ಮಂತ್ರಾಲಯ ಮಠದಿಂದ ಉತ್ತರಾರಾಧನೆ

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

9-hospete

Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.