ಅಗ್ನಿ ಅವಘಡ: ಸಚಿವ ಆನಂದಸಿಂಗ್ ಸಾಂತ್ವನ


Team Udayavani, Apr 10, 2022, 3:02 PM IST

vidhi

ಮರಿಯಮ್ಮನಹಳ್ಳಿ: ಗುರುವಾರ ರಾತ್ರಿ ನಡೆದ ಅಗ್ನಿ ದುರಂತದಲ್ಲಿ ಕುಟುಂಬದ ಮಗ ಸೊಸೆ ಮೊಮ್ಮಕ್ಕಳನ್ನು ಕಳೆದುಕೊಂಡ ಡಿ. ರಾಘವೇಂದ್ರಶೆಟ್ಟಿ ದಂಪತಿಗೆ ದುಃಖ ಮರೆಸುವ ಶಕ್ತಿ ನೀಡಲಿ ಎಂದು ಬೇಡಿಕೊಳ್ಳುವೆ ಎಂದು ಪ್ರವಾಸೋದ್ಯಮ ಮತ್ತು ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆ ಸಚಿವ ಆನಂದ ಸಿಂಗ್‌ ಹೇಳಿದರು.

ಅವರ ಪಟ್ಟಣದಲ್ಲಿ ಅಗ್ನಿದುರಂತ ಸಂಭವಿಸಿ ಕುಟುಂಬದ ನಾಲ್ಕು ಸದಸ್ಯರನ್ನು ಕಳೆದಕೊಂಡ ಡಿ. ರಾಘವೇಂದ್ರ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕುಟುಂಬದವರ ಕುಶಲೋಪರಿ ವಿಚಾರಿಸಿ ಡಿ. ರಾಘವೇಂದ್ರ ಶೆಟ್ಟಿ ದಂಪತಿಯೊಂದಿಗೆ ಮಾತನಾಡಿ ಪುತ್ರ ಶೋಕಂ ನಿರಂತರ ಅನ್ನುತ್ತಾರೆ. ಆದರೆ ನೀವು ಮಗ ಸೊಸೆ ಮೊಮ್ಮಕ್ಕಳನ್ನೂ ಕಳೆದುಕೊಂಡಿದ್ದೀರಿ. ಎಲ್ಲವೂ ವಿಧಿಯಾಟ. ಅದನ್ನು ಯಾರೂ ಮೀರಲು ಸಾಧ್ಯವಿಲ್ಲ. ಆನಂದವನ್ನು ಹಂಚಿಕೊಳ್ಳಬಹುದು ಆದರೆ ದುಃ ಖವನ್ನು ಹಂಚಲಾಗದು. ದೇವರು ಹೆಚ್ಚಿನ ಧೈರ್ಯ ನೀಡಲಿ. ಈ ಸಂಕಷ್ಟ ಹರಿಶ್ಚಂದ್ರನಿಗೂ ತಪ್ಪಿಲ್ಲ ಎಂದು ಸಾಂತ್ವನ ಹೇಳಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಇದೊಂದು ದೊಡ್ಡ ದುರಂತ. ಇಂಥ ಘಟನೆಗಳು ಮರುಕಳಿಸಬಾರದು. ಯಾವ ವೈರಿಗೂ ಇಂಥ ಸಂಕಷ್ಟ ಬರಬಾರದು ಎಂದರು. ಇದೇ ಸಂದರ್ಭದಲ್ಲಿ ಶಾಸಕ ಭೀಮಾನಾಯ್ಕ, ವಿಜಯನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ., ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌, ಡಿಎಸ್‌ಪಿ ಹರೀಶ್‌, ಸಿಪಿಐ ಮಂಜಪ್ಪ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sriramulu

BJP: ರಾಜ್ಯಾಧ್ಯಕ್ಷನಾಗಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಿದ್ಧ: ಶ್ರೀರಾಮುಲು

HK-Patil

Hampi Tourism: ಪ್ರವಾಸೋದ್ಯಮ ಇಲಾಖೆ; 27 ಬೃಹತ್‌ ಯೋಜನೆಗಳಿಗೆ ಅಸ್ತು

1-mantra

Hampi; ಶ್ರೀನರಹರಿ ತೀರ್ಥರ ಸನ್ನಿಧಿ: ಮಂತ್ರಾಲಯ ಮಠದಿಂದ ಉತ್ತರಾರಾಧನೆ

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

9-hospete

Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.