SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ


Team Udayavani, Jun 22, 2024, 12:31 AM IST

SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ

ಹೊಸಪೇಟೆ: ವಿಜಯನಗರ ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಯಿಂದ ನಾನು ಅಸಂತುಷ್ಟನಾಗಿದ್ದೇನೆ. ಜಿಲ್ಲೆಯ ಅಧಿ ಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಎಸೆಸೆಲ್ಸಿ ಫಲಿತಾಂಶದಲ್ಲಿ ಹತ್ತನೇ ಸ್ಥಾನದಲ್ಲಿದ್ದ ಜಿಲ್ಲೆ ಈಗ 27ನೇ ಸ್ಥಾನಕ್ಕೆ ಕುಸಿದಿದೆ. ಈ ಕೂಡಲೇ ಡಿಡಿಪಿಐ ಅಮಾನತುಗೊಳಿಸುತ್ತೇನೆ. ಈ ಮೂಲಕ ಜಿಲ್ಲೆಯ ಅ ಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಸೆಸೆಲ್ಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹಾಗಾಗಿ ಡಿಡಿಪಿಐ ಯುವರಾಜ್‌ ನಾಯ್ಕ ಅವರನ್ನು ಅಮಾನತುಗೊಳಿಸಲು ಮತ್ತು ಜಿ.ಪಂ. ಸಿಇಒ ಸದಾಶಿವ ಪ್ರಭು ಅವರಿಗೂ ನೋಟಿಸ್‌ ನೀಡಲು ಸೂಚಿಸಿರುವೆ. ಜಿಲ್ಲೆಯ ಎಲ್ಲ ತಾಲೂಕುಗಳ ಬಿಇಒಗಳಿಗೆ ನೋಟಿಸ್‌ ಜಾರಿ ಮಾಡಲು ಕೂಡ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದರು.

 

ಟಾಪ್ ನ್ಯೂಸ್

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Vijayanagara;ಅಧಿಕಾರಿಗಳ ಕಾರ್ಯವೈಖರಿಯಿಂದ ನಾನು ಅಸಂತುಷ್ಟ: ಸಿಎಂ ಕಿಡಿ

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.