ಪಾಠ ಬೋಧನೆಗೆ ಒತ್ತು ನೀಡಲು ಮನವಿ


Team Udayavani, Dec 14, 2021, 2:21 PM IST

19apeal

ಗುರುಮಠಕಲ್‌: ಪರೀಕ್ಷೆಗಳು ಹತ್ತಿರ ಬರುತ್ತಿದ್ದು, ಸರಿಯಾಗಿ ಪಾಠ ಬೋಧನೆ ನಡೆಯುತ್ತಿಲ್ಲ. ಇದರಿಂದ ನಿರಂತರ ಪಾಠ ಬೋಧನೆಗೆ ಉಪನ್ಯಾಸಕರು ಒತ್ತು ನೀಡುವಂತೆ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರಾಚಾರ್ಯರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರಾಚಾರ್ಯ ಮೋನಪ್ಪ ಗಚ್ಚಿಮನಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, 11 ಉಪನ್ಯಾಸಕರು ಮತ್ತು 38 ಜನ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿ.ಎಸ್ಸಿ, ಬಿ.ಕಾಂ ಮತ್ತು ಬಿ.ಎ ಕೋರ್ಸ್‌ಗಳಿವೆ. ಇಲ್ಲಿಯವರೆಗೆ ಪಾಠ ಬೋಧನೆ ನಡೆದಿಲ್ಲ. ಪರೀಕ್ಷೆಗಳು ಸಮೀಪಿಸುತ್ತಿದ್ದು, ನಾವು ಹೇಗೆ ಪರೀಕ್ಷೆ ಬರೆಯಬೇಕು. ಇದರಿಂದ ನಮ್ಮ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.

ನಿಯೋಜಿತ ಉಪನ್ಯಾಸಕರು ಬೆಳಗ್ಗೆ ಬಂದು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ ಪಾಠ ಬೋಧಿಸದೇ ತೆರಳುತ್ತಾರೆ. ಇದ್ದ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ಮುಷ್ಕರದಲ್ಲಿ ತೊಡಗಿದ್ದಾರೆ. ಇದರಿಂದ ಪಾಠ ಬೋಧನೆಗೆ ಎಲ್ಲರೂ ಗೈರಾಗುತ್ತಿದ್ದಾರೆ. ಹೀಗಾಗಿ ನಾವು ಶಿಕ್ಷಣದಿಂದ ವಂಚಿತಗೊಳ್ಳುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪ್ರಾಚಾರ್ಯ ಮೋನಪ್ಪ ಗಚ್ಚಿಮನಿ ಮನವಿ ಸ್ವೀಕರಿಸಿ ಮಾತನಾಡಿ, ಪಾಠ ಬೋಧನೆ ಮಾಡುವಂತೆ ಉಪನ್ಯಾಸಕರಿಗೆ ಸೂಚಿಸಲಾಗುವುದು ಮತ್ತು ಮೇಲಾಧಿಕಾರಿಗಳಿಗೆ ತಿಳಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಶಿವಕುಮಾರ್‌ ಚವ್ಹಾಣ, ನಾಗೇಶ, ಸುರೇಶ, ಗೋವಿಂದ, ಶಂಕರ, ನರೇಶ, ಶ್ರೀನಿವಾಸ, ರಾಮಪ್ಪ, ರವಿ, ದೇವಪ್ಪ, ಸುಜಾತ, ಅಂಬಿಕಾ, ಸಿದ್ದಮ್ಮ, ನವೀತ, ಅಕ್ಕಮಹಾದೇವಿ, ಗೀತಾ, ಅಂಜಮ್ಮ, ಅನಿತಾ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.