ನಿವೇಶನ ದಾಖಲಾತಿ ನೀಡಲು ದಲಿತ ಸಮಿತಿ ಒತ್ತಾಯ-ಮನವಿ


Team Udayavani, Mar 24, 2022, 5:37 PM IST

17daliths

ಸುರಪುರ: ಸಂಘಟನೆ ಕಾರ್ಯಾಲಯಕ್ಕೆ ಮೀಸಲಿಟ್ಟ ನಿವೇಶನದ ದಾಖಲಾತಿ ನೀಡುವುದು ಸೇರಿದಂತೆ ಇತರೆ ಬೇಡಿಕೆ ಈಡೇರಿಸಲು ಒತ್ತಾಯಿಸಿ ದಲಿತ ಸಂಘಟನೆ (ಕ್ರಾಂತಿಕಾರಿ) ಕಾರ್ಯಕರ್ತರು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟಿಸಿದರು.

ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ನಗರದ ಪೊಲೀಸ್‌ ಠಾಣೆ ಎದುರಿಗಿನ ಸಂಘಟನೆ ಕಾರ್ಯಾಲಯಕ್ಕೆ ಮೀಸಲಿಟ್ಟ ನಿವೇಶನಕ್ಕೆ ಆಸ್ತಿ ನಂಬರ್‌ ಕೊಟ್ಟು ಖಾತಾ ನಕಲು ಕೊಡಲು ಮನವಿ ಸಲ್ಲಿಸಲಾಗಿತ್ತು. ನಿವೇಶನದಲ್ಲಿರುವ ವಿದ್ಯುತ್‌ ಕಂಬ ತೆರವು ಗೊಳಿಸುವಂತೆ ಸಾಕಷ್ಟು ಮನವಿ ಮಾಡದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

2006ರಲ್ಲಿ ನಿವೇಶನ ಮೀಸಲಿಟ್ಟು ಮಂಜೂರು ಮಾಡಲಾಗಿದೆ. ಅದಕ್ಕೆ ಇದುವರೆಗೂ ಆಸ್ತಿ ನಂಬರ್‌ ನೀಡಿಲ್ಲ. ಖಾತಾ ನಕಲು ನೀಡುತ್ತಿಲ್ಲ. ಈ ಕುರಿತು ಕ್ರಮ ಕೈಗೊಳ್ಳುವಂತೆ ಸಹಾಯಕ ಆಯುಕ್ತರು ಪೌರಾಯುಕ್ತರಿಗೆ ಆದೇಶಿಸಿದ್ದಾರೆ. ಪೌರಾಯುಕ್ತರು ದಾಖಲೆ ನೀಡುತ್ತಿಲ್ಲ ನಿವೇಶನಕ್ಕೆ ಸಂಬಂಧಪಟ್ಟಂತೆ ತ್ವರಿತವಾಗಿ ದಾಖಲೆ ನೀಡಬೇಕು. ನಿವೇಶನ ಸುತ್ತಲೂ ಕಾಂಪೌಂಡ್‌ ಗೋಡೆ ನಿರ್ಮಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಗ್ರೇಡ್‌-2 ತಹಸೀಲ್ದಾರ್‌ ಮಲ್ಲಯ್ಯ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮಾನಪ್ಪ ಬಿಜಾಪುರ, ಜಟ್ಟೆಪ್ಪ ನಾಗರಾಳ, ಮರಿಲಿಂಗಪ್ಪ ನಾಟೇಕಾರ, ಮೂರ್ತಿ ಬೊಮ್ನಳ್ಳಿ, ಕಾಳಿಂಗ ಕಲ್ಲದೇವನಳ್ಳಿ, ಬಸವರಾಜ ದೊಡ್ಮನಿ, ಖಾಜಾ ಹುಸೇನ್‌ ಗುಡುಗುಂಟಿ, ರಾಮಣ್ಣ ಬಬಲಾದ, ಹನೀಫ್‌ ಗುಡುಗುಂಟಿ, ಮರಿಲಿಂಗ ದೇವಿಕೇರಿ, ಮಹೇಶ ಯಾದಗಿರಿ, ಭೀಮಪ್ಪ, ಭೀಮಣ್ಣ ಮಾಲಗತ್ತಿ ಇತರರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.