![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 30, 2020, 9:58 AM IST
ಗುರುಮಠಕಲ್: ಪಟ್ಟಣದಲ್ಲಿ ಮಾಸ್ಕ್ಧರಿಸದೇ ಸಂಚರಿಸುವವರಿಗೆ ಪೊಲೀಸ್ ಇಲಾಖೆ ಪುರಸಭೆ ಅಧಿಕಾರಿಗಳು ದಂಡ ವಿಧಿಸಿ ಬಿಸಿ ಮುಟ್ಟಿಸಿದರು. ಈ ವೇಳೆ ಮಾತನಾಡಿದ ಡಿವೈಎಸ್ಪಿ ಯು. ಶರಣಪ್ಪ, ಪಟ್ಟಣದಲ್ಲಿ ಸಾಕಷ್ಟು ಮಂದಿ ಮಾಸ್ಕ್ ಧರಿಸದೇ ಸಂಚರಿಸುತ್ತಿರುವುದು ಗಮನಕ್ಕೆ ಬಂದಿದೆ. ಸುಮಾರು 16,200 ರೂ. ದಂಡ ವಸೂಲಿ ಮಾಡಲಾಗಿದೆ ಎಂದರು.
ಕೋವಿಡ್ ವಿರುದ್ಧ ನಿರಂತರ ಹೋರಾಟ ಅಗತ್ಯವಾಗಿದೆ. ಈ ಹೋರಾಟ ಮುಗಿಯುವುದಿಲ್ಲ. ಮಾಸ್ಕ್ ಬಳಕೆಯಿಂದ ಶೇ.50ರಷ್ಟು ಸೋಂಕು ತಡೆಯಬಹುದು. ಈ ಪ್ರಯೋಗ ಇತರ ರಾಷ್ಟ್ರಗಳಲ್ಲಿಯೂ ಯಶಸ್ವಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸಂಚರಿಸಬೇಕು. ಸುರಕ್ಷಿತ ಅಂತರ ಕಾಪಾಡಬೇಕು. ಸ್ಯಾನಿಟೈಜರ್ನಿಂದ ಕೈ ತೊಳೆದುಕೊಳ್ಳಬೇಕು ಎಂದರು.
ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟೇಶ, ಉಪ ತಹಶೀಲ್ದಾರ್ ಮಹಮ್ಮದ ಇಜಾಜ್ ಉಲ್ಹಕ್, ಸಿಪಿಐ ದೇವೇಂದ್ರಪ್ಪ, ಪಿಎಸ್ಐ ಶೀಲಾ ನ್ಯಾಮನ್ ಇತರರು ಇದ್ದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.