ಅನಿಷ್ಟ ಪದ್ಧತಿ ವಿರುದ್ಧ ಹೋರಾಡಿದ ಫುಲೆ


Team Udayavani, Jan 23, 2019, 11:17 AM IST

yad-3.jpg

ಆಳಂದ: ಕೆಳವರ್ಗದ ಹೆಣ್ಣು ಮಕ್ಕಳಿಗೆ ಅಕ್ಷರದ ಅರಿವು ಮೂಡಿಸಿದ ಹಾಗೂ ವೈಚಾರಿಕ ಸಾತ್ವಿಕ ಪ್ರಜ್ಞೆ ಮೂಡಿಸಿದ ಸ್ವಾಮಿ ವಿವೇಕಾನಂದ ಹಾಗೂ ಸಾವಿತ್ರಿಬಾಯಿ ಫುಲೆ ತತ್ವಾದರ್ಶ ಅಳವಡಿಸಿಕೊಂಡು ಆಚರಣೆ ತರಬೇಕು ಎಂದು ಮಾದನಹಿಪ್ಪರಗಾದ ಪದವಿ ಕಾಲೇಜಿನ ಸಹ ಪ್ರಾದ್ಯಾಪಕ ಡಾ| ಕೈಲಾಸಬಾಬು ಹೊಸಮನಿ ಹೇಳಿದರು.

ನಿಂಬರಗಾ ಗ್ರಾಮದ ದೇವನಾಂಪ್ರಿಯ ಕಲಾ ಪದವಿ ಮಹಾವಿದ್ಯಾಲಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪೊಲೀಸ್‌ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ 188ನೇ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ ಮಹಿಳೆಯರಿಗೆ ಸಮರ್ಪಕವಾದ ಶಿಕ್ಷಣದ ವ್ಯವಸ್ಥೆ ಇಲ್ಲದ ಸಂದರ್ಭದಲ್ಲಿ ಫುಲೆಯವರು ಇತರ ಮಹಿಳೆಯರಿಗೆ ಶಿಕ್ಷಣ ಕಲಿಸಿದರು. ಸಮಾಜದಲ್ಲಿ ಅನಿಷ್ಟ ಪದ್ಧತಿಗಳಾದ ಬಾಲ್ಯ ವಿವಾಹ, ಸತಿ ಸಹಗಮನ, ಕೇಶಮಂಡನೆ ವಿರುದ್ಧ ಹೋರಾಟ ಮಾಡಿ ಮಹಿಳೆಯರಿಗಾಗಿ ಶಾಲೆ ತೆರೆದರು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ಮಹಾದೇವಿ ಬಿಬ್ರಾಣಿ ಸಾವಿತ್ರಿಬಾಯಿ ಫುಲೆ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂಸ್ಥೆಯ ಗೌರವಾಧ್ಯಕ್ಷ ಡಾ| ಸಂಜೀವಕುಮಾರ ನಿರ್ಮಲಕರ್‌ ಮಾತನಾಡಿ, ಮನುಷ್ಯನ ಜೀವನ ಬಹಳ ವೈಶಿಷ್ಟವಾದುದ್ದು. ಕೆಟ್ಟ ಮನೋವಿಕೃತಿಗೆ ಒಳಗಾಗದೆ ತಮ್ಮ ಜೀವನ ರೂಪಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣ ಪಡೆದು ತಂದೆ-ತಾಯಿ, ಗುರುವಿನ ಹೆಸರು ತಂದು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಹೊರಹೊಮ್ಮಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಎಎಸ್‌ಐ ರಾಚಪ್ಪ, ದೇವನಾಂಪ್ರಿಯಾ ಕಲಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಸಂತೋಷ ಹೂಗಾರ,

ವಿಶ್ವನಾಥ ಪಾಟೀಲ, ಪರಶುರಾಮ ಶಿಂಧೆ, ಶರಣಗೌಡ ಪಾಟೀಲ, ಮಂಗಲಾ, ಭಾಗಪ್ಪ ಸಿಂಗೆ ಉಪಸ್ಥಿತರಿದ್ದರು. ಬಸವರಾಜ ಸ್ವಾಗತಿಸಿದರು ಮತ್ತು ಮಲ್ಲಿನಾಥ ನಾಟೀಕರ ನಿರೂಪಿಸಿದರು.

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.