ಅನುದಾನ ಬಳಸದೇ ಶಾಸಕರಿಂದ ಸರಕಾರದ ಅಪಪ್ರಚಾರ: ಕುಪ್ಪಿ


Team Udayavani, May 5, 2022, 5:26 PM IST

20MLA

ಗುರುಮಠಕಲ್‌: ಮತಕ್ಷೇತ್ರದ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಕೋಟ್ಯಂತರ ಅನುದಾನ ಮಂಜೂರು ಮಾಡಿದೆ. ಯಾವುದೇ ಅನುದಾನ ಸರಕಾರ ವಾಪಸ್‌ ಪಡೆದಿಲ್ಲ. ಅಭಿವೃದ್ಧಿ ಕುಂಠಿತಗೊಂಡಿರುವುದರಿಂದ ಅದನ್ನು ಮರೆಮಾಚಲು ಸರಕಾರ ಅನುದಾನ ಹಿಂಪಡೆದಿದೆ ಎಂದು ಸರಕಾರದ ಮೇಲೆ ಶಾಸಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಮಾಜಿ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ ಆರೋಪಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮೇ 5ರಂದು ಜನತಾ ಕೇಂದ್ರ ಆರಂಭಿಸಲಾಗುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದ ಅವರು, ಕ್ಷೇತ್ರದ ಶಾಸಕರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕ್ಷೇತ್ರದ ಅನುದಾನ ಹಿಂಪಡೆದಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಎಲ್ಲ ಕಡೆ ಅಪಪ್ರಚಾರ ಮಾಡುತ್ತಿದ್ದಾರೆ. ಇದು ನಿಜವಾದರೆ ಇದರ ಕುರಿತು ಪುರಾವೆಗಳು ಮತ್ತು ದಾಖಲೆ ಸಮೇತ ನೀಡಲಿ ಎಂದು ಸವಾಲು ಎಸೆದರು.

ಮೇ 5ರಿಂದ ಪಟ್ಟಣದಲ್ಲಿ ಜನ ಸಂಪರ್ಕ ಕೇಂದ್ರ ಆರಂಭಿಸಲಾಗುತ್ತಿದ್ದು, ಇನ್ನೂ ಮುಂದೆ ಜನತಾ ಸಂಪರ್ಕ ಕೇಂದ್ರದ ಮೂಲದಿಂದ ಪಕ್ಷದ ಹಾಗೂ ಮತಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಸ್ಥಳೀಯ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂ ದಿಸುವಲ್ಲಿ ವಿಫಲವಾಗಿದ್ದಾರೆ. ಜನರನ್ನು ವಂಚಿಸಲು ಹೇಗೆ ರಣತಂತ್ರ ರೂಪಿಸುತ್ತಿದ್ದಾರೆ ಎಂಬುದನ್ನು ಎಳೆಎಳೆಯಾಗಿ ಬಿಚ್ಚುಡುತ್ತೇನೆ. ಮತಕ್ಷೇತ್ರದ ಜನರಲ್ಲಿ ಜನಜಾಗೃತಿ ಮೂಡಿಸಲು ಹೋರಾಟ ಮಾಡಲಾಗುವುದು ಎಂದು ಅವರು ತಿಳಿಸಿದರು.

ಬಿಜೆಪಿಯಲ್ಲಿ ನಾಯಕರ ಕೊರತೆ ಇಲ್ಲ. ಪ್ರಸ್ತುತ ಬಿಜೆಪಿ ನಾಯಕರು ಬೇರೆ ಪಕ್ಷಕ್ಕೆ ಹೋಗಿದ್ದರೂ ಅವರನ್ನು ವಿಶ್ವಾಸಕ್ಕೆ ತಂದು ಮರಳಿ ಪಕ್ಷಕ್ಕೆ ನಮ್ಮ ಹಿರಿಯ ನಾಯಕರು ಕರೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಹಿರಿಯ ಮುಖಂಡ ಮಲ್ಲೇಶಪ್ಪ ಬೇಲಿ, ಶ್ರೀಧರರೆಡ್ಡಿ, ಶ್ಯಾಮಪ್ಪ ಚಂಡರಕಿ, ನರೇಶ ಗೊಂಗ್ಲೆ, ಪರ್ವತರೆಡ್ಡಿ, ಬಸವರಾಜ ದಳಪತಿ, ಬಸವರಾಜ ನೆಲ್ಹೋಗಿ, ಪ್ರವೀಣರೆಡ್ಡಿ, ರವೀಂದ್ರರೆಡ್ಡಿ ಪೋತೂಲ್‌, ಪ್ರವೀಣ ಜೋಶಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.