Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!


Team Udayavani, Jul 18, 2024, 4:21 PM IST

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

ಸೈದಾಪುರ/ಯಾದಗಿರಿ: ವ್ಯಕ್ತಿಹೋರ್ವ ತನ್ನ ಪತ್ನಿ ಅತ್ತೆ, ಮಾವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಸೈದಾಪುರ ಬಳಿ ನಡೆದಿದೆ. ಕುಟುಂಬದಲ್ಲಿ ಉಂಟಾದ ಕಲಹವು ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ.

ಕೊಲೆಯಾದ ಮೂವರು ದಾವಣಗೆರೆ ಮೂಲದವರಾಗಿದ್ದು, ಪತ್ನಿ ಅನ್ನಪೂರ್ಣ (25), ಅತ್ತೆ ಕವಿತಾ (45) ಮಾವ ಬಸವರಾಜಪ್ಪ (52) ಕೊಲೆಯಾದ ದುರ್ದೈವಿಗಳು. ಮುನಗಾಲ ಗ್ರಾಮದ ನಿವಾಸಿ ನವೀನ (35) ಕೊಲೆ ಮಾಡಿದ ಆರೋಪಿ.

ಆರೋಪಿ ನವೀನ್ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ದಾವಣಗೆರೆ ಮೂಲದ ಅನ್ನಪೂರ್ಣಳನ್ನು ಮದುವೆಯಾಗಿದ್ದ. ಅನ್ನಪೂರ್ಣ ಮತ್ತು ನವೀನ್ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ. ಆದರೆ ಒಂದು ವರ್ಷದ ಹಿಂದೆ ಗಂಡನ ಕಿರುಕುಳ ತಾಳದೆ ಅನ್ನಪೂರ್ಣ ವಾಪಸ್ ತವರು ಮನೆಗೆ ಹೋಗಿದ್ದಳು.

ಆದರೆ ಬುಧವಾರ ಮತ್ತೆ ಜೊತೆಗೆ ಇರೋಣಾ ಎಂದು ನವೀನ್ ಪತ್ನಿಯನ್ನು ಕರೆದಿದ್ದ. ಹೀಗಾಗಿ ನ್ಯಾಯ ಪಂಚಾಯತಿ ಮಾಡಿ ಮತ್ತೆ ಜೊತೆಗಿರಲು ಒಪ್ಪಿಗೆ ನೀಡಿದ ನಂತರ ಮಗಳನ್ನ ಗಂಡ ಮನೆಗೆ ಬಿಡಲು ದಾವಣಗೆರೆಯಿಂದ ಅನ್ನಪೂರ್ಣ ಪೋಷಕರು ಬಂದಿದ್ದರು. ರಾಜಿ ಪಂಚಾಯತಿ ಬಳಿಕ ಅತ್ತೆ ಮಾವನನ್ನು ಬಸ್ ನಿಲ್ದಾಣಕ್ಕೆ ಕಾರಿನಲ್ಲಿ ಬಿಡಲು ಪತಿ ಪತ್ನಿ ಹೋಗಿದ್ದರು. ಈ ವೇಳೆ ನವೀನ್ ಕಬ್ಬಿಣದ ರಾಡ್ ಹಾಗೂ ಚಾಕುನಿಂದ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿ ವಡಗೇರ ತಾಲ್ಲೂಕಿನ ಜೋಳದಡಗಿ ಬಳಿ ಶವ ಬಿಸಾಡಿದ್ದಾನೆಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಅನ್ನಪೂರ್ಣ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆತ್ಮ ಶುದ್ಧಿಯಿಂದ ಬದುಕು ಸುಂದರ- ಶ್ರೀ ವಿಶ್ವಾರಾಧ್ಯ ಮಠ

ಆತ್ಮ ಶುದ್ಧಿಯಿಂದ ಬದುಕು ಸುಂದರ- ಶ್ರೀ ವಿಶ್ವಾರಾಧ್ಯ ಮಠ

ಬಿಜೆಪಿಯವರು ಆಪರೇಷನ್ ಕಮಲ ಬಿಡಲಿ: ಸಚಿವ ದರ್ಶನಾಪುರ

Yadagiri; ಬಿಜೆಪಿಯವರು ಆಪರೇಷನ್ ಕಮಲ ಬಿಡಲಿ: ಸಚಿವ ದರ್ಶನಾಪುರ

darshanapur

Yadagiri; ಅತಿವೃಷ್ಠಿಯಿಂದಾದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ: ಸಚಿವ ದರ್ಶನಾಪುರ

1-rrr

Yadgir: ಮಳೆಗೆ ಗೋಡೆ ಕುಸಿದು ವೃದ್ಧೆ ಸಾವು

1-nary

Narayanapura : ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.