ಯಾದಗಿರಿ: 822ಕ್ಕೇರಿದ ಸೋಂಕಿತರ ಸಂಖ್ಯೆ


Team Udayavani, Jun 16, 2020, 12:56 PM IST

ಯಾದಗಿರಿ: 822ಕ್ಕೇರಿದ ಸೋಂಕಿತರ ಸಂಖ್ಯೆ

ಸಾಂದರ್ಭಿಕ ಚಿತ್ರ

ಯಾದಗಿರಿ: ಜಿಲ್ಲೆಯಲ್ಲಿ ಜೂನ್‌ 15ರಂದು ಮತ್ತೆ 13 ಜನರಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ಅಪ್ರಾಪ್ತ 17 ವರ್ಷದ ಯುವಕ ಪಿ-7071 ಸೇರಿದಂತೆ 13 ಜನ ಸೋಂಕಿತರಲ್ಲಿ 6 ಮಹಿಳೆಯರು, 7 ಪುರುಷರಿದ್ದು, ಎಲ್ಲರೂ ಮಹಾರಾಷ್ಟ್ರದ ನಂಟು ಹೊಂದಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 822ಕ್ಕೆ ಏರಿಕೆಯಾಗಿದೆ. 36 ವರ್ಷದ ಮಹಿಳೆ ಪಿ-7069, 29 ವರ್ಷದ ಪುರುಷ ಪಿ-7070, 20 ವರ್ಷದ ಮಹಿಳೆ ಪಿ-7072, 26 ವರ್ಷದ ಮಹಿಳೆ ಪಿ-7073, 30 ವರ್ಷದ ಮಹಿಳೆ ಪಿ-7074, 44 ವರ್ಷದ ಪುರುಷ 7075, 35 ವರ್ಷದ ಮಹಿಳೆ ಪಿ-7076, 40 ವರ್ಷದ ಪುರುಷ 7077, 24 ವರ್ಷದ ಮಹಿಳೆ ಪಿ-7078, 25 ವರ್ಷದ ಪುರುಷ ಪಿ-7079, 27 ವರ್ಷದ ಪುರುಷ ಪಿ-7080, 23 ವರ್ಷದ ಪುರುಷ ಪಿ-7081 ಸೋಂಕಿಗೆ ತುತ್ತಾಗಿದ್ದಾರೆ.

44 ಜನರು ಗುಣಮುಖ: ಜಿಲ್ಲೆಯಲ್ಲಿ ಕೋವಿಡ್‌ 19 ಖಚಿತಪಟ್ಟ 44 ಸೋಂಕಿತರು ಸೋಮವಾರ ಗುಣಮುಖರಾಗಿದ್ದಾರೆ. ಇಂದಿಗೆ ಸೋಂಕಿನಿಂದ ಗುಣಮುಖವಾದವರ ಸಂಖ್ಯೆ 373ಕ್ಕೆ ತಲುಪಿದೆ. ಕೋವಿಡ್ ವೈರಸ್‌ ಪರೀಕ್ಷೆಗಾಗಿ ಸೋಮವಾರ 576 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈವರೆಗೆ 19912 ಜನರ ವರದಿ ನೆಗೆಟಿವ್‌ ಬಂದಿವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1300 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2697 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 46 ಕಂಟೇನ್ಮೆಂಟ್‌ ಝೋನ್‌ ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 172 ಜನ, ಶಹಾಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 85, ಸುರಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 40 ಮತ್ತು ಬಂದಳ್ಳಿ ಏಕಲವ್ಯ ಕೊರೊನಾ ಕೇರ್‌ ಸೆಂಟರ್‌ನಲ್ಲಿ 127 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 1321 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.