ಶಾಸಕರ ನಿವಾಸ ಎದುರು ಪ್ರತಿಭಟನೆ


Team Udayavani, Mar 23, 2021, 5:50 PM IST

ಶಾಸಕರ ನಿವಾಸ ಎದುರು ಪ್ರತಿಭಟನೆ

ಸುರಪುರ: 2020-21ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತುಹಿಂದುಳಿದ ವರ್ಗಕ್ಕೆ ಕಡಿಮೆ ಅನುದಾನ ನೀಡುವ ಮೂಲಕ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದಲಿತ ಸಂಘಟನೆ ಕ್ರಾಂತಿಕಾರಿ ಬಣದ ಕಾರ್ಯಕರ್ತರು ಶಾಸಕ ರಾಜುಗೌಡ ನಿವಾಸದ ಎದುರು ಸೋಮವಾರ ಸಾಂಕೇತಿಕವಾಗಿ ಪ್ರತಿಭಟಿಸಿದರು.

ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪಬಜೆಟ್‌ನಲ್ಲಿ ಮೇಲ್ವರ್ಗದ ಎಲ್ಲ ನಿಗಮಮಂಡಳಿ ಮತ್ತು ಮಠ ಮಂದಿರಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ.ಆದರೆ 3 ನೂರಕ್ಕೂ ಹೆಚ್ಚು ಜಾತಿಒಳಗೊಂಡಿರುವ ಪರಿಶಿಷ್ಟ ಜಾತಿ,ಪಂಗಡ ಮತ್ತು ಹಿಂದುಳಿದ ವರ್ಗಗಳ12 ನಿಗಮ ಮಂಡಳಿ ಸೇರಿಸಿ ಕೇವಲ500 ಕೋಟಿ ನೀಡಿ ಪರಿಶಿಷ್ಟ ಮತ್ತುಹಿಂದುಳಿದವರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಲಿಂಗಾಯತ ಅಭಿವೃದ್ಧಿ ನಿಗಮಒಂದಕ್ಕೆ 5 ನೂರು ಕೋಟಿ ನೀಡಿ ಇತರೆನಿಗಮಗಳನ್ನು ಕಡೆ ಗಣಿಸಿರುವುದುಸರಿಯಲ್ಲ. ಕಲ್ಯಾಣ ಕರ್ನಾಟಕಭಾಗದಲ್ಲಿ ಪರಿಶಿಷ್ಟ ಜಾತಿ ಪಂಗಡಮತ್ತು ಹಿಂದುಳಿದ ವರ್ಗದ ಶಾಸಕರುಸಚಿವರು ಸಂಸದರು ಈ ಕುರಿತುಆಕ್ಷೇಪಣೆ ಎತ್ತದೆ ಸಿಎಂ ತಾರತಮ್ಯಕ್ಕೆಸಹಮತ ವ್ಯಕ್ತಪಡಿಸಿ ಸಮುದಾಯಕ್ಕೆ ಅನ್ಯಾಯ ಎಸೆಗುತ್ತಿದ್ದಾರೆ ಎಂದು ದೂರಿದರು.

ಈ ಕುರಿತು ಈ ಭಾಗದ ಶಾಸಕರು ಸಚಿವರು ಸದನದಲ್ಲಿ ಧ್ವನಿಎತ್ತಿ ಸರಕಾರದ ಮೇಲೆ ಒತ್ತಡ ತಂದುಪ್ರತೇಕ ಅನುಧಾನ ಘೋಷಿಸಿಸಲುಸಹಕರಿಸುವಂತೆ ಒತ್ತಾಯಿಸಿದರು.

ತಾಲೂಕು ಸಂಚಾಲಕ ತಿಪ್ಪಣ್ಣ ಶೆಳ್ಳಗಿ,ಪ್ರಮುಖರಾದ ಮಾನಪ್ಪ ಬಿಜಾಸ್ಪೂರ,ಮರಿಲಿಂಗಪ್ಪ ಹುಣಸಿಹೊಳೆ, ಮಾನಪ್ಪಶೆಳ್ಳಗಿ, ಜಟ್ಟೆಪ್ಪ ನಾಗರಾಳ, ಖಾಜಾಹುಸೇನ ಗುಡುಗುಂಟಿ, ಮಹೇಶಯಾದಗಿರಿ, ಮರಿಲಿಂಗಪ್ಪ ಹೊಸಮನಿ,ಶೇಖಪ್ಪ ಬಂಡಾರಿ, ಮಹೇಶ ಸುಂಗಲಕರ್‌ ಇತರರಿದ್ದರು.

ವಕೀಲರ ಸಂಘ ರಚನೆ ಕುರಿತು ಹೇಳಿಕೆ ನೀಡಿಲ್ಲ: ಎಪಿಪಿ ಸ್ಪಷ್ಟನೆ :

ಸುರಪುರ: ರಾಜ್ಯ ಪರಿಷತ್‌ನಿಂದ ಅಧಿಕೃತವಾಗಿ ಒಂದು ಸಂಘಇರುವಾಗ ವಕೀಲರು ಇನ್ನೊಂದುಸಂಘ ರಚನೆ ಮಾಡಿಕೊಂಡಿರುವುದು ಸರಿಯಲ್ಲ. ಕರ್ತವ್ಯ ನಿರ್ವಹಿಸುವನ್ಯಾಯಾಧೀಶರಿಗೂ ಇದು ಇರಿಸುಮುರಿಸು ಉಂಟು ಮಾಡುತ್ತದೆ ಎಂಬ ವರದಿ ಮಾ.19ರ ಪತ್ರಿಕೆಯಲ್ಲಿ ನನ್ನಹೆ ಸರಿನಿಂದಪ್ರಕಟವಾಗಿದೆ. ನಾನು ಆ ರೀತಿ ಹೇಳಿಕೆ ನೀಡಿಲ್ಲ. ಈ ಹೇಳಿಕೆಗೂ ಮತ್ತು ಸಂಘಕ್ಕೂ ಯಾವುದೇಸಂಬಂಧವಿಲ್ಲ ಎಂದು ಸರಕಾರಿ ಸಹಾಯಕ ಅಭಿಯೋಜಕ (ಎಪಿಪಿ) ರಾಘವೇಂದ್ರರಾವ್‌ ಜಹಾಗೀರದಾರ ಸ್ಪಷ್ಟನೆ ನೀಡಿದ್ದಾರೆ.

ವಕೀಲರ ಸಂಘದ ಕಾರ್ಯಾಲಯದಲ್ಲಿ ಅಂದು ನೂತನ ಎಜಿಪಿನಂದನಗೌಡ ಪಾಟೀಲ ಮತ್ತು ನನಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ವಕೀಲರಿಂದ ಸನ್ಮಾನ ಸ್ವೀಕರಿಸಿದ್ದೆ. ಆದರೆ  ಯಾವುದೇ ರೀತಿಯ ಹೇಳಿಕೆ ನೀಡಿಲ್ಲ.ಸಂಘ ರಚನೆ ಕೈ ಬಿಟ್ಟು ಎಲ್ಲರೂ ಒಂದೇ ಸಂಘದಲ್ಲಿ ಮುಂದುವರಿಯುವಂತೆ ಯಾವುದೇ ರೀತಿಯ ಸಲಹೆ ನೀಡಿಲ್ಲ. ಸರಕಾರಿ ವಕೀಲನಾಗಿ ಕರ್ತವ್ಯಕ್ಕೆನಿಯುಕ್ತಿಗೊಂಡಿದ್ದೇನೆ. ವಕೀಲರ ಸಂಘಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.