ರೈತರಿಗೆ ಸೂಕ್ತ ಪರಿಹಾರ ನೀಡಿ


Team Udayavani, Jan 6, 2021, 3:58 PM IST

ರೈತರಿಗೆ ಸೂಕ್ತ ಪರಿಹಾರ ನೀಡಿ

ಸಾಂದರ್ಭಿಕ ಚಿತ್ರ

ಯಾದಗಿರಿ: ಜಿಲ್ಲೆಯಲ್ಲಿ ನೆರೆ ಮತ್ತು ಬರದಿಂದ ತತ್ತರಿಸಿರುವ ರೈತರಿಗೆ ಸೂಕ್ತ ಪರಿಹಾರ ಮಂಜೂರು ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಸಂಯೋಜಕ, ಕಿಸಾನ್‌ ಘಟಕದಕಾರ್ಯಾಧ್ಯಕ್ಷ ಮಾಣಿಕರಡ್ಡಿ ಕುರಕುಂದಿ ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಾದಗಿರಿ ಜಿಲ್ಲೆಯಲ್ಲಿಭೀಮಾ ಪ್ರವಾಹದಿಂದ ಮತ್ತುನಿರಂತರ ಸುರಿದ ಧಾರಾಕಾರಮಳೆಯಿಂದ ಹತ್ತಿ ಮತ್ತು ಭತ್ತದಬೆಳೆಗಳು ಹಾನಿಯಾಗಿದೆ.ಎಕರೆಗೆ ಮೂವತ್ತು ಸಾವಿರಖರ್ಚು ಮುಡಿದಂತ ಭತ್ತದಬೆಳೆಗಾರರು ಎಕರೆಗೆ 15 ಸಾವಿರವೆಚ್ಚ ಮಾಡಿದ ಹತ್ತಿ ಬೆಳೆಗಾರರು ಯಾವುದೇ ಉತ್ಪನ್ನವಿಲ್ಲದೇಸಂಕಷ್ಟದಲ್ಲಿದ್ದು ಸರ್ಕಾರ ನೆರವಿಗೆಧಾವಿಸಬೇಕು ಎಂದಿದ್ದಾರೆ.

ಕೇಂದ್ರ ಸರ್ಕಾರದ ಮೇಲೆಒತ್ತಡ ಹೇರಿ ತಮ್ಮದೇ ಸರ್ಕಾರಇರುವುದರಿಂದ ರಾಜ್ಯ-ಕೇಂದ್ರಸರ್ಕಾರ ಕೂಡಿ ಜಿಲ್ಲೆಯರೈತರಿಗೆ ಸಮರ್ಪಕ ಪರಿಹಾರನೀಡಬೇಕೆಂದು ಹಾಗೂಜಿಲ್ಲೆಯ ರೈತರ ಸಂಪೂರ್ಣಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಯಾದಗಿರಿ ಜಿಲ್ಲೆಯ 3 ತಾಲೂಕು ರಚನೆ ಮಾಡಿದ್ದುಇಲ್ಲಿಯವರೆ ತಾಲೂಕುಕಚೇರಿ ಪ್ರಾರಂಭ ಮಾಡಿಲ್ಲ ತಾಲೂಕು ಕೇಂದ್ರದ ಉದ್ದೇಶ ಈಡೇರಿಲ್ಲ ಸಾರ್ವಜನಿಕರು, ರೈತರಿಗೆ ಉತ್ತಮ ಸರ್ಕಾರಿಸೇವೆ ದೊರೆಯುತ್ತಿಲ್ಲ.ಹಾಗಾಗಿ ಸಮರ್ಪಕ ತಾಲೂಕುಅನುಷ್ಠಾನಕ್ಕೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕ್ಷೇತ್ರಾಭಿವೃದ್ಧಿಯೇ ಮೂಲ ಗುರಿ :

ಯಾದಗಿರಿ: ಸಮಗ್ರ ಗುರುಮಠಕಲ್‌ ಕ್ಷೇತ್ರದ ಅಭಿವೃದ್ಧಿಯೇ ಶಾಸಕರ ಗುರಿಯಾಗಿದೆ. 2018ರ ವಿಧಾನಸಭೆಚುನಾವಣೆ ಸಂದರ್ಭದಲ್ಲಿ ಕ್ಷೇತ್ರದಜನತೆಗೆ ನೀಡಿದ್ದ ಭರವಸೆ ಈಡೇರಿಸಲು ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ಜೆಡಿಎಸ್‌ ರಾಜ್ಯ ಯುವ ನಾಯಕ ಶರಣಗೌಡ ಕಂದಕೂರ ಹೇಳಿದರು.

ನಗರದಲ್ಲಿರುವ ಗುರುಮಠಕಲ್‌ಶಾಸಕರ ಜನಸಂಪರ್ಕ ಕಚೇರಿಯಲ್ಲಿಕೊಂಕಲ್‌ ವಲಯದ ಕಾಂಗ್ರೆಸ್ಮತ್ತು ಬಿಜೆಪಿ ಕಾರ್ಯಕರ್ತರನ್ನುಪಕ್ಷಕ್ಕೆ ಬರಮಾಡಿಕೊಂಡು ಅವರುಮಾತನಾಡಿದರು.ಗುರುಮಠಕಲ್‌ ಕ್ಷೇತ್ರದಲ್ಲಿ ಈ ಬಾರಿ ಗ್ರಾಪಂ ಚುನಾವಣೆಯಲ್ಲಿಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. ನಮ್ಮ ಬೆಂಬಲಿತಅಭ್ಯರ್ಥಿಗಳು ಕ್ಷೇತ್ರದಿಂದ 22ರಿಂದ 25 ಪಂಚಾಯಿತಿಗಳಲ್ಲಿ ಅಧಿಕಾರಹಿಡಿಯಲಿದ್ದಾರೆ. ಈ ಚುನಾವಣೆಮುಂದಿನ ಜಿಪಂ, ತಾಪಂ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು.

ಯುವ ಮುಖಂಡ ನಿತ್ಯಾನಂದ ಪೂಜಾರಿ ಮಾತನಾಡಿ, ಕ್ಷೇತ್ರದಜನತೆ ಯುವ ನಾಯಕ ಶರಣಗೌಡಕಂದಕೂರ ದೂರದೃಷ್ಟಿಗೆ ಎಲ್ಲೆಡೆಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.ಅವರ ನಾಯಕತ್ವದಲ್ಲಿ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇಅನುಮಾನವಿಲ್ಲ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಬಿಜೆಪಿ ತೊರೆದ ಆನಂದ ಗಂಗಮ್ಮೊಳ, ತುಳಜಾರಾಮ್ ಕಟ್ಟೆಲ್, ಆನಂದ, ಮಲ್ಲುರೆಡ್ಡಿ, ಆನಂದ ಪಲ್ಲೇನೋರ ನಂದೆಪಲ್ಲಿ, ಬಸವರಾಜಪೂಜಾರಿ, ಸಂಗೀತಾ ಸಾಯಿಬಣ್ಣ ಜೆಡಿಎಸ್‌ಗೆ ಸೇರ್ಪಡೆಗೊಂಡರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.