ಜಾನಪದ ಕಲೆಗಳ ಉಳಿಸಿ-ಬೆಳೆಸಿ


Team Udayavani, Dec 17, 2021, 5:30 PM IST

24arts

ನಾರಾಯಣಪುರ: ಭಜನೆಗಳು ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಜೀವಂತಿಕೆ ಹೊಂದಿವೆ. ಇಂತಹ ಜಾನಪದ ಕಲೆಗಳನ್ನು ಉಳಿಸಿ-ಬೆಳೆಸಬೇಕು ಎಂದು ಜಾನಪದ ಪರಿಷತ್‌ ಹುಣಸಗಿ ತಾಲೂಕು ಅಧ್ಯಕ್ಷ ಬಸವರಾಜ ಭದ್ರಗೋಳ ಹೇಳಿದರು.

ಕೊಡೇಕಲ್‌ ಪಟ್ಟಣದಲ್ಲಿ ಈಚೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅತ್ಯಂತ ವೇಗವಾಗಿ ಬೆಳಿಯುತ್ತಿರುವ ತಾಂತ್ರಿಕ ಯುಗದಲ್ಲಿ ಜಾನಪದ ಕಲೆ ಮರೆಯಾಗುತ್ತಿದೆ. ಕಲಾವಿದರೂ ಕೂಡ ತಮ್ಮ ಕಲೆಗಳಿಂದ ದೂರವಾಗುತ್ತಿದ್ದಾರೆ. ಇಂತ ಪರಿಸ್ಥಿತಿಯಲ್ಲಿ ಕೂಡ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಜನೆ, ಬಯಲಾಟ, ನಾಟಕ, ಡೊಳ್ಳು, ಹಂತಿ ಪದ, ಸೋಬಾನ ಪದ ಸೇರಿದಂತೆ ನಾನಾ ಹಂತದ ಸಾಕಷ್ಟು ಕಲಾವಿದರು ತಮ್ಮ ಕಲೆ ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಜಾನಪದ ಅಕಾಡೆಮಿ ರಾಜ್ಯ ಪ್ರಶಸ್ತಿ ಪುರಷ್ಕೃತ ಶಿವಪ್ಪ ಹೆಬ್ಟಾಳ, ಒಕ್ಕೂಟದ ತಾಲೂಕು ಅಧ್ಯಕ್ಷ ಸಂಗಪ್ಪ ಹೆಬ್ಟಾಳ, ಪ್ರಮುಖರಾದ ಚಂದ್ರಪ್ಪ ಕಟ್ಟಿಮನಿ, ಗುಡದಪ್ಪ ಹನೀಫ್‌, ಹಣಮಂತ, ಪರಮಣ್ಣ, ಚಿದಾನಂದ, ಅಂಬ್ರಪ್ಪ ಗುಡಗುಂಟಿ, ಹಣಮಂತ ಪೈದೊಡ್ಡಿ, ಮಲ್ಲಪ್ಪ ಹನೀಫ್‌, ದೇವಮ್ಮ, ಹಳ್ಳೆಮ್ಮ, ಯಲ್ಲಮ್ಮ, ನಾಗಮ್ಮ, ಪರಮವ್ವ, ಹಣಮಂತಿ ಸೇರಿ ಕೊಟೇಗುಡ್ಡ, ಕೊಡೇಕಲ್‌ ಗ್ರಾಮಗಳ ಕಲಾವಿದರು, ಅಕ್ಕನ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.