ಸ್ಕೌಟ್ಸ್‌ ಶಿಸ್ತಿನ ಸಂಸ್ಥೆ: ದುಪ್ಪಲ್ಲಿ


Team Udayavani, Feb 23, 2018, 4:51 PM IST

yad-3.jpg

ಯಾದಗಿರಿ: ಸ್ಕೌಟ್ಸ್‌ ಮತ್ತು ಗೈಡ್ಸ್‌ ಶಿಸ್ತು ಬದ್ಧಸ್ಥೆಯಾಗಿದ್ದು, ಮಕ್ಕಳಲ್ಲಿ ದೇಶಪ್ರೇಮ, ನಾಯಕತ್ವ ಗುಣ, ಶಿಸ್ತು ಮತ್ತು ಮಾನವೀಯ ಮೌಲ್ಯ ಬೆಳೆಸುತ್ತದೆ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ದುಪ್ಪಲ್ಲಿ ಹೇಳಿದರು.

ನಗರದ ಸ್ಟೇಷನ್‌ ಬಜಾರ ಪ್ರೌಢಶಾಲೆಯಲ್ಲಿ ಸ್ಕೌಟ್ಸ್‌ ಸಂಸ್ಥಾಪಕ ಲಾರ್ಡ್‌ ಬೇಡನ್‌ ಪೋವೆಲ್‌ ಅವರ ಜನ್ಮದಿನ ಅಂಗವಾಗಿ ಆಚರಿಸಲಾಗುವ ಚಿಂತನೆ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದು ಮಕ್ಕಳಲ್ಲಿ ಶಿಸ್ತು ಸಂಯಮ ಎಲ್ಲವನ್ನು ಕಲಿಸಿಕೊಡಬೇಕೆಂದಿದ್ದರೆ, ಮಕ್ಕಳಿಗೆ ಸ್ಕೌಟ್ಸ್‌ ನಂತಹ ಇನ್ನಷ್ಟು ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದರು. ಸ್ಕೌಟ್ಸ್‌ ಜಿಲ್ಲಾ ಸಂಘಟನಾ ಆಯುಕ್ತ ಮಸಲಿಂಗಪ್ಪ ನಾಯಕ ಹುಲಕಲ್‌, ಚಿಂತನ ದಿನದ ಮಹತ್ವ ಕುರಿತು ಮಕ್ಕಳಿಗೆ ವಿವರವಾಗಿ ತಿಳಿಸಿಕೊಟ್ಟರು. ಸ್ಕೌಟ್ಸ್‌ ಜಿಲ್ಲಾ ಮುಖ್ಯ ಆಯುಕ್ತ ಡಿ.ಎಂ. ಹೊಸಮನಿ ಜಿಲ್ಲಾ ಗೈಡ್ಸ್‌ ಆಯುಕ್ತೆ ನಾಗರತ್ನಾ ಮೂರ್ತಿ ಅನಪುರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆ ಮೇಲೆ ಜಿಲ್ಲಾ ಉಪಾಧ್ಯಕ್ಷ ಅನಿಲ್‌ ಕುಮಾರ, ಪ್ರಭಾರಿ ಮುಖ್ಯಗುರು ವಿವೇಕಾನಂದ, ಉರ್ದು ಮುಖ್ಯ ಗುರು ಮುಷ್ತಾಕ್‌ ಅಹ್ಮದ್‌, ರಾಜ್ಯ ಪ್ರತಿನಿಧಿ ಸಂಗೀತಾ ಹಪ್ಪಳ, ಬಸವರಾಜ ಇದ್ದರು. 

ಮಹಾತ್ಮಾ ಗಾಂಧಿ, ಡಾನ್‌ ಬಾಸ್ಕೊ ಸೇರಿದಂತೆ ವಿವಿಧ ಶಾಲೆಯ 100 ಸ್ಕೌಟ್ಸ್‌ ಮತ್ತು ಗೈಡ್ಸ್‌ ಮಕ್ಕಳು ಭಾಗವಹಿಸಿದ್ದರು. ಸ್ಕೌಟ್ಸ್‌ ಗೈಡ್ಸ್‌ ಮಕ್ಕಳು ಸಾಮೂಹಿಕ ಪ್ರಾರ್ಥನೆ ಗೈದರು. ಜಹೀರ್‌ ಹುಸೇನ್‌ ಸ್ವಾಗತಿಸಿದರು. ತಾಲೂಕು ಸ್ಕೌಟ್ಸ್‌ ಅಧ್ಯಕ್ಷ ಬಸರೆಡ್ಡಿ ನಿರೂಪಿಸಿದರು. ಸ್ಕೌಟ್ಸ್‌ ಮಾಸ್ಟರ್‌ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ವಂದಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.