![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 1, 2022, 5:43 PM IST
ಯಾದಗಿರಿ: ಭಾರತೀಯ ಆಹಾರ ಪದ್ಧತಿಯಿಂದ ಆರೋಗ್ಯ ಭಾಗ್ಯ ಲಭಿಸಲಿದ್ದು, ಪಾಶ್ಚಾತ್ಯ ಆಹಾರ ಪದ್ಧತಿಯಿಂದ ದೂರವಿರಬೇಕೆಂದು ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಮುದ್ನಾಳ ಹೇಳಿದರು.
ಇಲ್ಲಿನ ಟೋಕ್ರಿ ಕೋಲಿ ಸಮಾಜದ ಜಿಲ್ಲಾ ಕೇಂದ್ರ ಕಾರ್ಯಾಲಯದಲ್ಲಿ ಹೊಸ ವರ್ಷಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಈಗಾಗಲೇ ಹೊಸ ವರ್ಷಗಳು ಬಂದರೆ ಮದ್ಯ-ಮಾಂಸಗಳ ಸೇವನೆ ಮಾಡಿ ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ತಮ್ಮ ತನವನ್ನೆ ಮರೆತು ಮನ ಬಂದಂತೆ ನರ್ತಿಸಿ, ಮದ್ಯಪಾನ ಸೇವಿಸಿ ಕುಣಿದು ಕುಪ್ಪಳಿಸಿ ಶಿಷ್ಟಾಚಾರವೇ ಇಲ್ಲದಂತೆ ಆಚರಿಸುವುದು ಉತ್ತಮ ಬೆಳವಣಿಗೆಯಲ್ಲ. ಪಾಶ್ಚಿಮಾತ್ಯ ರಾಷ್ಟ್ರಗಳ ಪದ್ಧತಿಗೆ ಮನಸೋತು ನಮ್ಮ ಸಂಸ್ಕೃತಿಯನ್ನೆ ಮರೆತು ಮನಬಂದಂತೆ ವರ್ತಿಸುವುದು ದೇಶಕ್ಕೆ ಶೋಭೆ ತರುವಂತಹದ್ದಲ್ಲ ಎಂದರು.
ಈ ಸಂದರ್ಭದಲ್ಲಿ ಸಿದ್ದಪ್ಪ ನಾಲವ್ವಡಗಿ, ಪ್ರಭು ಕೋಡಾಲ, ಯಲ್ಲಪ್ಪ ಬಾಗ್ಲಿ, ಭೀಮಣ್ಣ, ಲಕ್ಷ್ಮಣ ಮಾಸ್ತರ, ನಾಗಪ್ಪ ತಳಿಬಿಡಿ, ಶಂಕರ, ಕಾರ್ತಿಕ, ಮಹೇಶ, ಸಾಬಣ್ಣ, ಯಂಕಪ್ಪ, ಪವನ ಮುದ್ನಳ, ರಮೇಶ ಯಾದಗಿರಿ, ವಿಶಾಲ, ಭೀಮಶಪ್ಪ, ನರಸಪ್ಪ, ಯಲ್ಲಪ್ಪ, ಭೀಮಣ್ಣ ಗಣಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.