ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಡಿಸಿ


Team Udayavani, May 7, 2021, 4:16 PM IST

ದ್ಹಗ್ಗ

ಯಾದಗಿರಿ: ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್‌ಡೌನ್‌ ನಿಯಮ ಕಟ್ಟುನಿಟ್ಟಿನ ಪಾಲಿಸಬೇಕು. ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ವ್ಯಾಪಾರ-ವಹಿವಾಟು ಮಾಡುತ್ತಿದ್ದರೆ ಅಂತಹ ಅಂಗಡಿ ಮಾಲೀಕರ ವಿರುದ್ಧ ದಂಡದ ಜತೆಗೆ ಕಠಿಣ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಹೇಳಿದರು.

ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ಪಾಲನೆ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿಯಂತೆ ಪ್ರತಿನಿತ್ಯ ಬೆಳಿಗ್ಗೆ 6ರಿಂದ 12ರ ವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯ ಮೀರಬಾರದು ಎಂದು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗ್ರಾಮಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಾಲಕಾಲಕ್ಕೆ ಕರೆದು, ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಅನಾವಶ್ಯಕ ಓಡಾಡುವ ಜನರಿಗೆ ದಂಡ ವಿಧಿ ಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವೈಯಕ್ತಿಕ ಸ್ವತ್ಛತೆಗೆ ಜಾಗೃತಿ ಮೂಡಿಸಬೇಕು. ಕರಪತ್ರ, ಧ್ವನಿಮುದ್ರಿಕೆ, ಬ್ಯಾನರ್‌ ಇನ್ನಿತರ ವಿಧಾನಗಳ ಮೂಲಕ ರೋಗ ಲಕ್ಷಣಗಳು ಹಾಗೂ ಕೊರೊನಾ ಹರಡುವಿಕೆ ತಡೆಯುವ ಕುರಿತು ಜಿಲ್ಲೆಯ ಜನರಲ್ಲಿ ವ್ಯಾಪಾಕ ಜಾಗೃತಿ ಮೂಡಿಸಬೇಕು. ಈ ಮೂಲಕ ಕೊರೊನಾ ಎರಡನೇ ಅಲೆಯಿಂದ ಮುಕ್ತಿ ಪಡೆಯಬೇಕಾಗಿದೆ ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.