ಅಭಿವೃದ್ಧಿಗೆ ವಿರೋಧವಿಲ್ಲ : ರಾಜುಗೌಡ

ಜನರ ಹಿತ ಕಾಪಾಡಿ ರಸ್ತೆ ಅಗಲೀಕರಣ ತಾಲೂಕು-ಜನರ ಅಭಿವೃದ್ಧಿಗೆ ತಲೆ ಕೆಡಿಸಿಕೊಳ್ಳುವೆ; ಆರೋಪಗಳಿಗಲ್ಲ

Team Udayavani, Jan 12, 2020, 1:23 PM IST

12-Janauary-10

ಸುರಪುರ: ರಂಗಂಪೇಟೆ-ತಿಮ್ಮಾಪುರ ರಸ್ತೆ ಅಗಲೀಕರಣಕ್ಕೆ ನನ್ನ ವಿರೋಧವಿಲ್ಲ. ಆದರೆ ಅಲ್ಲಿಯ ನಿವಾಸಿಗಳ ಹಿತ ಗಮನದಲ್ಲಿಟ್ಟುಕೊಂಡು ರಸ್ತೆ ಅಗಲೀಕರಣ ಮಾಡಲು ಸೂಚಿಸಿದ್ದೇನೆ. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಸಾಧ್ಯವಾದಷ್ಟು ಅಗಲೀಕರಣ ಪ್ರಮಾಣ ಕಡಿಮೆ ಮಾಡಿಸಲು ಪ್ರಯತ್ನಿಸುವುದಾಗಿ ಶಾಸಕ ನರಸಿಂಹನಾಯಕ (ರಾಜುಗೌಡ) ಹೇಳಿದರು.

ನಗರದ ತಮ್ಮ ನಿವಾಸದ ಬಿಜೆಪಿ ಕಚೇರಿಯಲ್ಲಿ ಶನಿವಾರ ರಸ್ತೆ ಅಗಲೀಕರಣ ನಿಮಿತ್ತ ಕರೆಯಲಾಗಿದ್ದ ರಂಗಂಪೇಟೆ-ತಿಮ್ಮಾಪುರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು.

ಅಭಿವೃದ್ಧಿಯೇ ಮುಖ್ಯ: ರಸ್ತೆ ಅಗಲೀಕರಣ ಕಾರ್ಯದಲ್ಲಿ ಶಾಸಕರು ವಿಳಂಬ ಮಾಡುತ್ತಿದ್ದಾರೆ. ಅಭಿವೃದ್ಧಿಗೆ ವಿರೋಧಿ ಸುತ್ತಿದ್ದಾರೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ನನಗೆ ತಾಲೂಕು ಅಭಿವೃದ್ಧಿ ಮುಖ್ಯ ಹೊರತು ಬೇರೇನು ಅಲ್ಲ ಎಂದರು.

ರಸ್ತೆ ಅಗಲೀಕರಣದಲ್ಲಿ ಶಾಸಕರಿಗೆ ಆಸಕ್ತಿಯಿಲ್ಲ ಎಂದು ರಂಗಂಪೇಟೆ ಕೆಲವರು ವಿಭಾಗೀಯ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ರಸ್ತೆ ಅಗಲೀಕರಣಕ್ಕೆ ಒಳಪಡದವರಿಂದ ಏನೇನೋ ಹೇಳಿಕೆ ಬರುತ್ತಿವೆ. ಮನೆ ಕಳೆದುಕೊಳ್ಳುವವರ ನೋವು ಆರೋಪಿಸುವವರಿಗೇನು ಗೊತ್ತು. ಕಷ್ಟ ಎದುರಿಸುವವರು ಮುಖ್ಯ; ಹೊರತು ಆರೋಪಿಸುವವರು ಮುಖ್ಯವಲ್ಲ. ಸಾಧ್ಯವಾದಷ್ಟು ಕಡಿಮೆ ಮಾಡಿಸಿಕೊಡುವುದಾಗಿ ತಿಳಿಸಿದರು.

ಶಾಸಕರಲ್ಲಿ ಮನವಿ: ರಸ್ತೆ ಅಗಲೀಕರಣಕ್ಕೆ ನಮ್ಮ ಸ್ವಾಗತವಿದೆ. 46 ಅಡಿ ಹೆಚ್ಚಾಗುತ್ತದೆ. ದೊಡ್ಡ ವ್ಯಾಪಾರ- ವಹಿವಾಟು ಇಲ್ಲ. ಕಿರಾಣಿ ಅಂಗಡಿ ಬಿಟ್ಟರೆ ಇಲ್ಲಿ ಏನೊಂದು ಇಲ್ಲ. ಶಾಲಾ ಬಸ್‌ಗಳ ಸಂಚಾರ
ಬಿಟ್ಟರೆ ದೊಡ್ಡ ವಾಹನಗಳು ಬರುವುದಿಲ್ಲ. ಕಾರಣ 36 ಅಡಿ ಅಗಲೀಕರಣ ಸಾಕು ಎಂದು ಶಾಸಕರನ್ನು ಸಾರ್ವಜನಿಕರು ಮನವಿ ಮಾಡಿದರು.

ಅಗಲೀಕರಣ ಕಡಿಮೆ ಮಾಡಲು ಚಿಂತನೆ: 46 ಅಡಿಗಿಂತ ಕಡಿಮೆ ಮಾಡಲು ಡಿಸಿ ಒಪ್ಪುತ್ತಿಲ್ಲ ಕಾನೂನು ಪ್ರಕಾರ ಈಗಾಗಲೇ ಆದೇಶ ಜಾರಿಯಾಗಿದೆ. ಮಾನವೀಯತೆ ದೃಷ್ಟಿಯಲ್ಲಿ ರಸ್ತೆ ಅಗಲೀಕರಣ ಕಡಿಮೆಗೆ ಚಿಂತಿಸಲಾಗುತ್ತಿದೆ. ಅಗಲೀಕರಣದಿಂದ ಎಷ್ಟು ನಷ್ಟ ಉಂಟಾಗುತ್ತದೆ ಎಂಬುದನ್ನು ಗಮನಿಸಲಾಗುತ್ತಿದೆ. ಸಂಪೂರ್ಣ ಮನೆ ಕಳೆದುಕೊಳ್ಳುವ ಬಡವರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಡಲಾಗುವುದು.

ಅಗಲೀಕರಣದ ಗುರುತು ರೇಖೆ ಸರಿಯಾಗಿಲ್ಲ. ಮತ್ತೂಮ್ಮೆ ಗುರತು ಹಾಕಲು ಪೌರಾಯುಕ್ತರಿಗೆ ಸೂಚಿಸಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಚಿದಾನಂದ ಸ್ವಾಮಿ, ರುದ್ರಸ್ವಾಮಿ ಮಠ, ಮಾನಪ್ಪ ನಾಲ್ವಾರ, ಈರಣ್ಣ ಗೂಡೂರು, ಸುಧೀರ ವಿಭೂತೆ, ಬಾಬುಸಾಬ ಅಗ್ರಹಾರ, ಗೋಪಾಲ ಕಿಡಕಿ, ಸುನೀಲ ನಾಯಕ ದಾಸೆ, ಪ್ರದೀಪ ಇತರರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.