ಸ್ವಾಮಿ ವಿವೇಕಾನಂದ ಶ್ರೇಷ್ಠ ಸಂತ: ಲಕ್ಷ್ಮಣ


Team Udayavani, Jan 15, 2022, 2:50 PM IST

21vivekananda

ಶಹಾಪುರ: ಭಾರತದ ಶ್ರೇಷ್ಠ ಸಂಸ್ಕೃತಿ ಪರಂಪರೆಯನ್ನು ಮೊಟ್ಟ ಮೊದಲ ಬಾರಿಗೆ ಪಾಶ್ಚಾತ್ಯ ದೇಶಗಳಿಗೆ ಮನದಟ್ಟು ಮಾಡುವ ಮೂಲಕ ನಮ್ಮ ದೇಶದ ಗರಿಮೆಯನ್ನು ಹೆಚ್ಚಿಸಿದ ದೇಶದ ಮಹಾನ್‌ ಸಂತರಾಗಿದ್ದಾರೆ. ಯುವ ಜನಾಂಗಕ್ಕೆ ಇವರು ಪ್ರೇರಣೆಯಾಗಿದ್ದಾರೆ ಎಂದು ಶಿಕ್ಷಕ ಲಕ್ಷ್ಮಣ ಲಾಳಸಗೇರಿ ತಿಳಿಸಿದರು.

ಭೀಮರಾಯನ ಗುಡಿ ಸರ್ಕಾರಿ ಪಪೂ ಕಾಲೇಜಿನಲ್ಲಿ ಎನ್ನೆಸ್ಸೆಸ್‌ ಘಟಕದಿಂದ ನಡೆದ 159ನೇ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ, ಯುವ ಜನ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವ ಸಮೂಹದ ಐಕಾನ್‌, ಅವರ ಚರಿತ್ರೆ ಪ್ರತಿಯೊಬ್ಬರು ಓದಲೇಬೇಕಾದದು, ಆದ್ದರಿಂದ ಅಪಾರ ಅರಿವು, ಜ್ಞಾನ ಪ್ರಾಪ್ತಿಯಾಗಲಿದೆ ಎಂದರೆ ತಪ್ಪಿಲ್ಲ. ಅಪಾರ ದೇಶ ಪ್ರೇಮ ಹೊಂದಿದ ಅವರು, ದೇಶದ ಉನ್ನತಿಗೆ ಹಲವಾರು ಸಂತ ಶ್ರೇಷ್ಠರ ಜೊತೆ ಸಮಾಲೋಚನೆ ನಡೆಸುವ ಮೂಲಕ ದೇಶದ ಗರಿಮೆಯನ್ನು ಎಲ್ಲೆಡೆ ಪಸರಿಸಿದ ಮಹಾನ್‌ ಸಂತರಾಗಿದ್ದಾರು. ಅವರ ವಿಚಾರಗಳು ಯುವಕರಿಗೆ ದಾರಿ ದೀಪವಾಗಿದ್ದು, ಅವುಗಳನ್ನು ಅಳವಡಿಸಿಕೊಳ್ಳಬೇಕೆಂದರು.

ಎನ್ನೆಸ್ಸೆಸ್‌ ಯೋಜನಾಧಿಕಾರಿ ದೇವಿಂದ್ರಪ್ಪ ಮಡಿವಾಳಕರ್‌ ಪ್ರಾಸ್ತಾವಿಕ ಮಾತನಾಡಿದರು. ಪ್ರಾಂಶುಪಾಲ ರಾಮಚಂದ್ರರಾವ್‌ ಗುಂಡೇಕರ್‌ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಪಂಪಾಪತಿ ಶಿರ್ಣಿ, ಡಾ| ರವೀಂದ್ರನಾಥ ಹೊಸ್ಮನಿ, ಸಂತೋಷ ಜುನ್ನಾ, ಸೋಮಶೇಖರ ಜಾಗಟಿ, ದಯಾನಂದ ಟಿ., ಡಾ| ವರ್ಷಾ, ಅಶ್ವಿ‌ನಿ, ಪ್ರಿಯಾಂಕಾ, ರಮೇಶ ಪೂಜಾರಿ ಉಪಸ್ಥಿತರಿದ್ದರು. ಶಿವಾನಂದ ಗೋಗಿ ನಿರೂಪಿಸಿದರು. ಶಿವರಾಜ ಬೀರನೂರ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.