ಹೆಚ್ಚುತ್ತಿರುವ ಕೋವಿಡ್ ಕಂಟಕ: ಯಾದಗಿರಿಯಲ್ಲಿ ಧಾರ್ಮಿಕ ಸ್ಥಳಗಳ ಪ್ರವೇಶ 2 ವಾರ ಮುಂದೂಡಿಕೆ


Team Udayavani, Jun 8, 2020, 11:07 AM IST

ಹೆಚ್ಚುತ್ತಿರುವ ಕೋವಿಡ್ ಕಂಟಕ: ಯಾದಗಿರಿಯಲ್ಲಿ ಧಾರ್ಮಿಕ ಸ್ಥಳಗಳ ಪ್ರವೇಶ 2 ವಾರ ಮುಂದೂಡಿಕೆ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಈಗಾಗಲೇ 15ಕ್ಕಿಂತ ಹೆಚ್ಚು ನಿಯಂತ್ರಿತ ವಲಯಗಳ ಅಧಿಸೂಚನೆ ಹೊರಡಿಸಿರುವುದರಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ಎರಡು ವಾರಗಳವರೆಗೆ ಮುಂದೂಡಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್  ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಮಹಾಮಾರಿ ತಲ್ಲಣ ಸೃಷ್ಟಿಸಿದ್ದು , 515 ಸೋಂಕಿತರನ್ನು ಹೊಂದಿ ರಾಜ್ಯದಲ್ಲಿಯೇ 2 ಸ್ಥಾನದಲ್ಲಿದೆ.

ಸರ್ಕಾರದಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕಾಗಿ ಜೂನ್ 8ರಿಂದ ಅನುಮತಿಸಲಾಗಿತ್ತು. ಆದರೆ, ಜಿಲ್ಲೆಯ ಪರಿಸ್ಥಿತಿಗನುಗುಣ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ನೀಡಿರುವ ಸಲಹೆ ಮೇರೆಗೆ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ಎರಡು ವಾರಗಳವರೆಗೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

7-yadagiri

Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.