ಅಂಬೇಡ್ಕರ್‌ ಸೂತ್ರದಲ್ಲಿದೆ ಜಗತ್ತು ಗೆಲ್ಲುವ ಶಕ್ತಿ; ಹೊಸಮನಿ

ಭಾರತ ರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಶೋಷಿತ ಸಮುದಾಯದ ಬೆಳಕಾಗಿದ್ದಾರೆ.

Team Udayavani, Apr 25, 2022, 6:02 PM IST

ಅಂಬೇಡ್ಕರ್‌ ಸೂತ್ರದಲ್ಲಿದೆ ಜಗತ್ತು ಗೆಲ್ಲುವ ಶಕ್ತಿ; ಹೊಸಮನಿ

ಸುರಪುರ: ಪರಿಪೂರ್ಣ ಬದುಕಿಗೆ ಶಿಕ್ಷಣ ಮುಖ್ಯ, ಶಿಕ್ಷಣ ಇಲ್ಲದೇ ನಾವೇನು ಸಾಧಿ ಸಲು ಸಾಧ್ಯವಿಲ್ಲ ಎಂಬುದು ಡಾ| ಅಂಬೇಡ್ಕರ್‌ ಅವರ ನಿಲುವಾಗಿತ್ತು. ಈ ದಿಶೆಯಲ್ಲಿ ಬಾಬಾಸಾಹೇಬರು ಶಿಕ್ಷಣ, ಸಂಘಟನೆ, ಹೋರಾಟ ಮೂರು ತತ್ವಗಳನ್ನು ಕಲಿಸಿದ್ದಾರೆ. ಅವರ ಈ ಸೂತ್ರಗಳಲ್ಲಿ ಜಗತ್ತನ್ನು ಗೆಲ್ಲುವ ಶಕ್ತಿ ಅಡಗಿದೆ ಎಂದು ಭಾರತೀಯ ದಲಿತ ಪ್ಯಾಂಥರ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ಆದಪ್ಪ ಹೊಸಮನಿ ಅಭಿಪ್ರಯಾಪಟ್ಟರು.

ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ರವಿವಾರ ಹಮ್ಮಿಕೊಂಡಿದ್ದ ಡಾ| .ಬಿ.ಆರ್‌. ಅಂಬೇಡ್ಕರ್‌ರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತ ರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಶೋಷಿತ ಸಮುದಾಯದ ಬೆಳಕಾಗಿದ್ದಾರೆ. ಅವರು ನೀಡಿರುವ ಮೀಸಲಾತಿ ಸೌಲಭ್ಯ ದಲಿತರ ಉಸಿರಾಗಿದೆ. ಆದ್ದರಿಂದ ದಲಿತರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಆ ಮೂಲಕ ಸಂಘಟಿತರಾಗಿ ಹೋರಾಟದ ಮೂಲಕ ಹಕ್ಕು ಪಡೆದುಕೊಳ್ಳಲು ಸಾಧ್ಯ ಎಂದರು.

ಡಾ| ಹನುಮಂತ್ರಾಯ ಚಂದಲಾಪುರ, ಡಾ| ಬಿ.ಆರ್‌. ಅಂಬೇಡ್ಕರ್‌ರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು. ಗ್ರಾಪಂ ಸದಸ್ಯೆ ಚಂದಮ್ಮ ರಾಮಚಂದ್ರಪ್ಪ ಕಟ್ಟಿಮನಿ ಉದ್ಘಾಟಿಸಿದರು.

ಗ್ರಾಮದ ಮುಖಂಡ ಹನುಮಂತ ಕೆಸಿಪಿ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಬಸವರಾಜ್‌ ಬಿರಾದಾರ್‌, ದೇವಿಂದ್ರಪ್ಪ ರೆಡ್ಡಿ, ಸಾಬಣ್ಣ ತಳವಾರ, ಗುರಪ್ಪ ಹೊಸ್ಮನಿ,ಸಾಯಬಣ್ಣ ಅಮ್ಮಾಪುರ, ಮಾನಪ್ಪ ಬಂಡಾರಿ ಶೆಳ್ಳಗಿ, ತಿಪ್ಪಣ್ಣ ಶೆಳ್ಳಗಿ ವೇದಿಕೆ ಯಲ್ಲಿದ್ದರು.

ಶಂಕರ ಶಾಬಾದ್‌, ಮಲ್ಲು ಕಟ್ಟಿಮನಿ, ನಾಗಪ್ಪ ಕಟ್ಟಿಮನಿ, ಮರೆಪ್ಪ ಚಲುವಾದಿ, ದೇವಪ್ಪ ತಳವಾರ, ಪ್ರಕಾಶ ಕಟ್ಟಿಮನಿ, ಬಸವರಾಜ ಹೊಸ್ಮನಿ, ಯಲ್ಲಪ್ಪ ಕುರಿ, ಮಲ್ಲು ಹೊಸ್ಮನಿ, ಬಸವರಾಜ ಹೊಸ್ಮನಿ ಸೇರಿದಂತೆ ಅನೇಕರಿದ್ದರು. ಮಲ್ಲು ಕೆಸಿಪಿ ಪ್ರಾಸ್ತಾವಿಕ ಮಾತನಾಡಿದರು. ಚಂದ್ರಶೇಖರ ಸ್ವಾಗತಿಸಿದರು. ಅಂಬ್ರೇಶ್‌ ನಿರೂಪಿಸಿದರು. ತಮ್ಮಣ್ಣ ಕೆಸಿಪಿ ವಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.