ಶಹಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ
Team Udayavani, Dec 22, 2021, 4:28 PM IST
ಶಹಾಪುರ: ಮನೆಯಲ್ಲಿ ಕಿಟಕಿವೊಂದಕ್ಕೆ ನೇಣು ಬಿಗಿದ ರೀತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿರುವ ಘಟನೆ ದಿಗ್ಗಿ ಬೇಸ್ ಬಳಿ ನಡೆದಿದೆ.
ಭೀಮರಾಯ (22) ಸಾವಿಗೀಡಾಗಿರುವ ಯುವಕ ಎಂದು ತಿಳಿದು ಬಂದಿದೆ.
ಮಂಗಳವಾರ ತಡ ರಾತ್ರಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಬುಧವಾರ ಬೆಳಗಿನ ಜಾವ ಯುವಕ ಕಿಟಿಗೆಯೊಂದಕ್ಕೆ ನೇಣು ಬಿಗಿದುಕೊಂಡ ರೀತಿಯಲ್ಲಿ ದೃಶ್ಯ ಕಂಡು ಕುಟುಂಬಸ್ಥರ ರೋಧನೆ ಶುರುವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತು ತನಿಖೆ ಕೈಗೊಂಡ ಪೊಲೀಸರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವಕನ ಸಾವು ಕುರಿತು ಹಲವಾರು ಚರ್ಚೆಗಳು ನಡೆದಿದ್ದು, ಕೊಲೆ ಶಂಕೆ ಕೂಡ ವ್ಯಕ್ತವಾಗಿದೆ. ಘಟನೆ ಕುರಿತು ಪೊಲೀಸರ ತನಿಖೆ ನಂತರವೇ ಸತ್ಯಾಸತ್ಯತೆ ತಿಳಿದು ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ
Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ
ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ
Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ ಇದ್ದಾರೆ… ಸಚಿವ ಮಧು ಬಂಗಾರಪ್ಪ
Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Karnataka ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ 49 ಮಂದಿ ಸಲಹಾ ಸಮಿತಿ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.