Yadagairi: ಶಾಲಾ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಟೋ‌ ಪಲ್ಟಿ, ತಪ್ಪಿದ ದುರಂತ.!


Team Udayavani, Sep 10, 2024, 1:44 PM IST

1-yadagiri

ಯಾದಗಿರಿ: ಶಾಲಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋವೊಂದು ಪಲ್ಟಿಯಾಗಿದ್ದು, ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಜಿಲ್ಲೆಯ ಶಹಾಪುರ ನಗರದ ಬಾಬುಗೌಡ ದರ್ಶನಾಪುರ ವೃತ್ತದ ಬಳಿ ಮಂಗಳವಾರ (ಸೆ.10) ನಡೆದಿದೆ.

ಎದುರಿಗೆ ಬಂದ ಬೈಕ್ ಸವಾರನನ್ನು ತಪ್ಪಿಸಲು ಆಟೋ‌ವನ್ನು ಬಲಕ್ಕೆ ತಿರುಗಿಸಿದ್ದು, ಈ ಸಂದರ್ಭದಲ್ಲಿ ಆಟೋ ಆಯತಪ್ಪಿ ಪಲ್ಟಿಯಾಗಿದೆ ಎಂದು ನಗರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

6 ಜನ‌ ವಿದ್ಯಾರ್ಥಿಗಳಿದ್ದ ಆಟೋ ಪಲ್ಟಿಯಾಗಿದ್ದು, ಭಾರೀ ದುರಂತ ತಪ್ಪಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ತೆರಳುತ್ತಿದ್ದ ಆಟೋದಲ್ಲಿ‌ 3 ಜನ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ನಗರದ ಆಸ್ಪತ್ರೆಯೊಂದ‌ರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನುಳಿದ ವಿದ್ಯಾರ್ಥಿಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಸಣ್ಣ-ಪುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ನಗರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

yadagiriYadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

ಹೈಕಮಾಂಡ್‌ ಹೇಳಿದರೆ ಸಿಎಂ ಆಗಲೂ ನಾನು ರೆಡಿ: ಸಚಿವ ಶರಣಬಸಪ್ಪ ದರ್ಶನಾಪುರ

Yadagiri; ಹೈಕಮಾಂಡ್‌ ಹೇಳಿದರೆ ಸಿಎಂ ಆಗಲೂ ನಾನು ರೆಡಿ: ಸಚಿವ ಶರಣಬಸಪ್ಪ ದರ್ಶನಾಪುರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

8-uv-fusion

Rain: ಇಳೆ ತಂಪೆರೆವ ಮಳೆರಾಯ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

6-uv-fusion

WhatsApp Status: ಬಳಕೆಯ ಅರಿವು ಮುಖ್ಯ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.