Yadagiri: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ: ನೊಂದ ಮಹಿಳೆಯರಿಂದ ಎಸ್‌ಪಿಗೆ ದೂರು

ಒಟ್ಟು 8 ಕಂಪನಿಯವರಿಂದ ಸಾಲ ಪಡೆದು ಕಷ್ಟಪಡುತ್ತಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖ

Team Udayavani, Jan 26, 2025, 9:26 PM IST

1–a-yad

ಯಾದಗಿರಿ: ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಾಳಲಾರದೆ ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪೃಥ್ವಿಕ್ ಶಂಕರ್‌ಗೆ ದೂರು ನೀಡಿದ್ದಾರೆ.

ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯವರಿಂದ ಒಂದು-ಎರಡು ಕಂತು ಹಣ ಕಟ್ಟಲು ವಿಳಂಬವಾಗಿದ್ದಕ್ಕೆ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯಾದಗಿರಿ ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಕಂತು ಕಟ್ಟದ್ದರಿಂದ ದಿನನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದು, ಸಮಯ ನೀಡಿ ಎಂದು ಕಾಲಾವಕಾಶ ಕೇಳಿದರೂ ತೊಂದರೆ ಕೊಡುತ್ತಿದ್ದಾರೆ ಎಂದು ಮಹಿಳೆಯರು ದೂರಿನಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಕೂಟ ಮೈಕ್ರೋ ಫೈನಾನ್ಸ್, ಆಶೀರ್ವಾದ ಮೈಕ್ರೋ ಫೈನಾನ್ಸ್, ಗ್ರಾಮ ಶಕ್ತಿ ಮೈಕ್ರೋ ಫೈನಾನ್ಸ್, ಸಮಸ್ತ ಮೈಕ್ರೋ ಫೈನಾನ್ಸ್, ನವಚೈತನ್ಯ ಮೈಕ್ರೋ ಫೈನಾನ್ಸ್, ಆರ್.ಬಿ. ಎಲ್. ಮೈಕ್ರೋ ಫೈನಾನ್ಸ್ ಸೇರಿ ಒಟ್ಟು 8 ಕಂಪನಿಯವರಿಂದ ಸಾಲ ಪಡೆದು ನಾವು ಕಷ್ಟ ಅನುಭವಿಸುತ್ತಿದ್ದೇವೆ ಎಂದು ದೂರಿದ್ದಾರೆ.

ಪಡೆದಿರುವ ಸಾಲ ಮರುಪಾವತಿ ಮಾಡುತ್ತೇವೆ ಆದರೆ ನಮಗೆ ಸ್ವಲ್ಪ ಕಾಲಾವಕಾಶ ನೀಡುವಂತೆ ಕೇಳಿದರೂ ಅದಕ್ಕೆ ಯಾವುದೇ ಕಿಮ್ಮತ್ತು ನೀಡದೇ ನಮಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಆದ್ದರಿಂದ ನಮಗೆ ತೊಂದರೆ ಕೊಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಶಬಿ, ರಾಜೇಶ್ವರಿ, ಅಕ್ಕಮ್ಮ, ರಸೂಲಬಿ, ಸೈದಾಬಿ, ನೂರಜಾ, ದೌಲಬಿ, ರಾಣುಬಾಯಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Fraud Case: ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Fraud Case: ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

1-horoscope

Daily Horoscope: ಕೈಗೊಂಡ ಕಾರ್ಯಗಳಲ್ಲಿ ಆಶ್ಚರ್ಯಕರ ಯಶಸ್ಸು,ನಿರೀಕ್ಷಿತ ಲಾಭ ಕೈಸೇರಿ ಹರ್ಷ

Market: ಬೆಳ್ಳುಳ್ಳಿ ದರ ಕೆಜಿಗೆ 500ರಿಂದ 150 ರೂ.ಗೆ ಕುಸಿತ

Market: ಬೆಳ್ಳುಳ್ಳಿ ದರ ಕೆಜಿಗೆ 500ರಿಂದ 150 ರೂ.ಗೆ ಕುಸಿತ

mob

WhatsApp; ಲಿಂಕ್‌ ತೆರೆಯದಿದ್ದರೂ ವಾಟ್ಸ್‌ಆ್ಯಪ್‌ ಖಾತೆಗಳು ಹ್ಯಾಕ್‌: ಎಚ್ಚರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

R Ashok (2)

BJP Rift; ಮುಂದಿನ ವಾರ ವಿಪಕ್ಷ ನಾಯಕ ಅಶೋಕ್‌ ದಿಲ್ಲಿಗೆ?

1-cm-ex

Karnataka CM, Ex CM; ಸಿದ್ದು, ಯಡಿಯೂರಪ್ಪ ಭವಿಷ್ಯ ಇಂದು ನಿರ್ಧಾರ

HighCourt: ಪಿಲಿಕುಳ ಕಂಬಳದ ಆಕ್ಷೇಪಣೆ ಅರ್ಜಿ ವಿಚಾರಣೆ ಫೆ. 18ಕ್ಕೆ ಮುಂದೂಡಿಕೆ

HighCourt: ಪಿಲಿಕುಳ ಕಂಬಳದ ಆಕ್ಷೇಪಣೆ ಅರ್ಜಿ ವಿಚಾರಣೆ ಫೆ. 18ಕ್ಕೆ ಮುಂದೂಡಿಕೆ

1-kandaya

ಕಂದಾಯ ದಾಖಲೆ ಗಣಕೀಕರಣ 8 ಕಡೆ ಪೂರ್ಣ: ಲಾಭವೇನು?

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

2-mudhol

Mudhol ಟ್ರ್ಯಾಕ್ಟರ್ ಗೆ ಬೈಕ್‌ ಡಿಕ್ಕಿ: ತಂದೆ-ಮಗ ಸ್ಥಳದಲ್ಲೇ ಸಾವು

Fraud Case: ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Fraud Case: ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.