ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ.


Team Udayavani, May 23, 2020, 12:52 PM IST

23-May-08

ಯಾದಗಿರಿ: ಜಿಲ್ಲೆಯ ಕಡೇಚೂರು- ಬಾಡಿಯಾಳ ಕೈಗಾರಿಕಾ ಪ್ರದೇಶದ ಎಸ್‌.ಬಿ ಪೈರಾಲೀಸಿಸ್‌ ಇಂಡಸ್ಟ್ರೀಸ್‌ನ ಬಾಯ್ಲರ್‌ ಸ್ಫೋಟದಲ್ಲಿ ಮೃತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಸರ್ಕಾರ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಕಳೆದ ಮಾ.10ರಂದು ಹಳೆಯ ಟೈರ್‌ ಗಳಿಂದ ಎಣ್ಣೆ ತೆಗೆಯುವ ವೇಳೆ ಬಾಯ್ಲರ್‌ ಸ್ಫೋಟಗೊಂಡು 8 ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಗೊಂಡ ಎಂಟು ಜನರಲ್ಲಿ ಹುಸೇನ್‌ ಮತ್ತು ಆರೀಫ್‌ ಇಬ್ಬರು ವ್ಯಕ್ತಿಗಳು ಮೃತ ಪಟ್ಟಿದ್ದರು. ಸ್ಫೋಟದಲ್ಲಿ ಗಾಯಗೊಂಡಿರುವ ಗಾಯಾಳುಗಳ ವೈದ್ಯಕೀಯ ವೆಚ್ಚದ ಶೇ.50 ಕಾರ್ಖಾನೆ ಆಡಳಿತ ವರ್ಗ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಿಂದ ಪಾವತಿ ಮಾಡಲಾಗುವುದು.

ಕಾರ್ಖಾನೆ ಆಡಳಿತ ವರ್ಗ ವೈದ್ಯಕೀಯ ವೆಚ್ಚ ಭರಿಸದಿದ್ದಲ್ಲಿ ಶೇ.100 ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯೇ ಭರಿಸಿ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತು ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರ ಪ್ರತಿಕ್ರಿಯಿಸಿ, ಬಾಯ್ಲರ್‌ ಸ್ಫೋಟದಲ್ಲಿ ಮೃತ ಹಾಗೂ ಗಾಯಾಳುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ವಿಧಾನಮಂಡಲ ಅಧಿವೇಶನದಲ್ಲಿ ಒತ್ತಾಯಿಸಲಾಗಿತ್ತು. ಇದೀಗ ಸರ್ಕಾರ ಮೃತರಿಗೆ 3ಲಕ್ಷ ಹಾಗೂ ಗಾಯಾಳುಗಳಿಗೆ ವೈದ್ಯಕೀಯ ವೆಚ್ಚ ನೀಡುವುದಾಗಿ ತಿಳಿಸಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.